Featured

ದೇಶ ವಿಭಜನೆಗೆ ಅಲ್ಲಿನ ಕಾಂಗ್ರೆಸ್ ಹಾಗೂ ಆ ಸಮಯದಲ್ಲಿದ್ದ ನಾಯಕರೇ ಕಾರಣ : ಅಸಾದುದ್ದೀನ್ ಓವೈಸಿ – Vishwanews24

ದೇಶ ವಿಭಜನೆಗೆ ಅಲ್ಲಿನ ಕಾಂಗ್ರೆಸ್ ಹಾಗೂ ಆ ಸಮಯದಲ್ಲಿದ್ದ ನಾಯಕರೇ ಕಾರಣ : ಅಸಾದುದ್ದೀನ್ ಓವೈಸಿ – Vishwanews24

ಲಕ್ನೋ: ದೇಶ ವಿಭಜನೆ ಮುಸ್ಲಿಮರಿಂದ ಅಲ್ಲ, ಬದಲಿಗೆ ಮೊಹಮ್ಮದ್ ಜಿನ್ನಾ ಅವರಿಂದ ಆಗಿದೆ. ದೇಶ ವಿಭಜನೆಗೆ ಅಲ್ಲಿನ ಕಾಂಗ್ರೆಸ್ ಹಾಗೂ ಆ ಸಮಯದಲ್ಲಿದ್ದ ನಾಯಕರೇ ಕಾರಣರಾಗಿದ್ದಾರೆ ಎಂದು ಎಂಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಸುಹೇಲ್‍ದೇವ್ ಹೇಳಿಕೆಗೆ ಮೊರದಬಾದ್‍ನಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯಲ್ಲಿ ಮಾತನಾಡುತ್ತಾ ಓವೈಸಿ ಟೀಕೆ ವ್ಯಕ್ತಪಡಿಸಿದ್ದಾರೆ. ಇತಿಹಾಸವನ್ನು ಓದದ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಭಾರತೀಯ ಜನತಾ ಪಕ್ಷ ಮತ್ತು ಸಮಾಜವಾದಿ ಪಕ್ಷದವರಿಗೆ ನಾನು ಸವಾಲು ಹಾಕುತ್ತೇನೆ.

ಮುಸ್ಲಿಮರಿಂದ ಅಲ್ಲ ಜಿನ್ನಾ ಅವರಿಂದಾಗಿ ದೇಶ ವಿಭಜನೆ ಆಗಿದೆ. ಆ ಸಮಯದಲ್ಲಿ ಕೇವಲ ಮುಸ್ಲಿಮರು ಹಾಗೂ ನವಾಬರು ಮಾತ್ರವೇ ಜಿನ್ನಾ ಅವರಿಗೆ ಮತವನ್ನು ನೀಡಬಹುದಿತ್ತು. ಆ ಸಮಯದಲ್ಲಿ ಗೆದ್ದ ಕಾಂಗ್ರೆಸ್ ನಾಯಕರೇ ವಿಭಜನೆಗೆ ಕಾರಣರಾಗಿದ್ದಾರೆ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago