ಲಕ್ನೋ: ದೇಶ ವಿಭಜನೆ ಮುಸ್ಲಿಮರಿಂದ ಅಲ್ಲ, ಬದಲಿಗೆ ಮೊಹಮ್ಮದ್ ಜಿನ್ನಾ ಅವರಿಂದ ಆಗಿದೆ. ದೇಶ ವಿಭಜನೆಗೆ ಅಲ್ಲಿನ ಕಾಂಗ್ರೆಸ್ ಹಾಗೂ ಆ ಸಮಯದಲ್ಲಿದ್ದ ನಾಯಕರೇ ಕಾರಣರಾಗಿದ್ದಾರೆ ಎಂದು ಎಂಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಸುಹೇಲ್ದೇವ್ ಹೇಳಿಕೆಗೆ ಮೊರದಬಾದ್ನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡುತ್ತಾ ಓವೈಸಿ ಟೀಕೆ ವ್ಯಕ್ತಪಡಿಸಿದ್ದಾರೆ. ಇತಿಹಾಸವನ್ನು ಓದದ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಭಾರತೀಯ ಜನತಾ ಪಕ್ಷ ಮತ್ತು ಸಮಾಜವಾದಿ ಪಕ್ಷದವರಿಗೆ ನಾನು ಸವಾಲು ಹಾಕುತ್ತೇನೆ.
ಮುಸ್ಲಿಮರಿಂದ ಅಲ್ಲ ಜಿನ್ನಾ ಅವರಿಂದಾಗಿ ದೇಶ ವಿಭಜನೆ ಆಗಿದೆ. ಆ ಸಮಯದಲ್ಲಿ ಕೇವಲ ಮುಸ್ಲಿಮರು ಹಾಗೂ ನವಾಬರು ಮಾತ್ರವೇ ಜಿನ್ನಾ ಅವರಿಗೆ ಮತವನ್ನು ನೀಡಬಹುದಿತ್ತು. ಆ ಸಮಯದಲ್ಲಿ ಗೆದ್ದ ಕಾಂಗ್ರೆಸ್ ನಾಯಕರೇ ವಿಭಜನೆಗೆ ಕಾರಣರಾಗಿದ್ದಾರೆ ಎಂದು ಹೇಳಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…