ಲಕ್ನೋ: ದೇಶ ವಿಭಜನೆ ಮುಸ್ಲಿಮರಿಂದ ಅಲ್ಲ, ಬದಲಿಗೆ ಮೊಹಮ್ಮದ್ ಜಿನ್ನಾ ಅವರಿಂದ ಆಗಿದೆ. ದೇಶ ವಿಭಜನೆಗೆ ಅಲ್ಲಿನ ಕಾಂಗ್ರೆಸ್ ಹಾಗೂ ಆ ಸಮಯದಲ್ಲಿದ್ದ ನಾಯಕರೇ ಕಾರಣರಾಗಿದ್ದಾರೆ ಎಂದು ಎಂಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಸುಹೇಲ್ದೇವ್ ಹೇಳಿಕೆಗೆ ಮೊರದಬಾದ್ನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡುತ್ತಾ ಓವೈಸಿ ಟೀಕೆ ವ್ಯಕ್ತಪಡಿಸಿದ್ದಾರೆ. ಇತಿಹಾಸವನ್ನು ಓದದ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಭಾರತೀಯ ಜನತಾ ಪಕ್ಷ ಮತ್ತು ಸಮಾಜವಾದಿ ಪಕ್ಷದವರಿಗೆ ನಾನು ಸವಾಲು ಹಾಕುತ್ತೇನೆ.
ಮುಸ್ಲಿಮರಿಂದ ಅಲ್ಲ ಜಿನ್ನಾ ಅವರಿಂದಾಗಿ ದೇಶ ವಿಭಜನೆ ಆಗಿದೆ. ಆ ಸಮಯದಲ್ಲಿ ಕೇವಲ ಮುಸ್ಲಿಮರು ಹಾಗೂ ನವಾಬರು ಮಾತ್ರವೇ ಜಿನ್ನಾ ಅವರಿಗೆ ಮತವನ್ನು ನೀಡಬಹುದಿತ್ತು. ಆ ಸಮಯದಲ್ಲಿ ಗೆದ್ದ ಕಾಂಗ್ರೆಸ್ ನಾಯಕರೇ ವಿಭಜನೆಗೆ ಕಾರಣರಾಗಿದ್ದಾರೆ ಎಂದು ಹೇಳಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…