ಲಕ್ನೋ: ದೇಶ ವಿಭಜನೆ ಮುಸ್ಲಿಮರಿಂದ ಅಲ್ಲ, ಬದಲಿಗೆ ಮೊಹಮ್ಮದ್ ಜಿನ್ನಾ ಅವರಿಂದ ಆಗಿದೆ. ದೇಶ ವಿಭಜನೆಗೆ ಅಲ್ಲಿನ ಕಾಂಗ್ರೆಸ್ ಹಾಗೂ ಆ ಸಮಯದಲ್ಲಿದ್ದ ನಾಯಕರೇ ಕಾರಣರಾಗಿದ್ದಾರೆ ಎಂದು ಎಂಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಸುಹೇಲ್ದೇವ್ ಹೇಳಿಕೆಗೆ ಮೊರದಬಾದ್ನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡುತ್ತಾ ಓವೈಸಿ ಟೀಕೆ ವ್ಯಕ್ತಪಡಿಸಿದ್ದಾರೆ. ಇತಿಹಾಸವನ್ನು ಓದದ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಭಾರತೀಯ ಜನತಾ ಪಕ್ಷ ಮತ್ತು ಸಮಾಜವಾದಿ ಪಕ್ಷದವರಿಗೆ ನಾನು ಸವಾಲು ಹಾಕುತ್ತೇನೆ.
ಮುಸ್ಲಿಮರಿಂದ ಅಲ್ಲ ಜಿನ್ನಾ ಅವರಿಂದಾಗಿ ದೇಶ ವಿಭಜನೆ ಆಗಿದೆ. ಆ ಸಮಯದಲ್ಲಿ ಕೇವಲ ಮುಸ್ಲಿಮರು ಹಾಗೂ ನವಾಬರು ಮಾತ್ರವೇ ಜಿನ್ನಾ ಅವರಿಗೆ ಮತವನ್ನು ನೀಡಬಹುದಿತ್ತು. ಆ ಸಮಯದಲ್ಲಿ ಗೆದ್ದ ಕಾಂಗ್ರೆಸ್ ನಾಯಕರೇ ವಿಭಜನೆಗೆ ಕಾರಣರಾಗಿದ್ದಾರೆ ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…