ಬೆಂಗಳೂರು: ದೇಶ ವಿಭಜನೆ ಹೇಳಿಕೆ ನೀಡಿದ ಸಂಸದ ಡಿ.ಕೆ ಸುರೇಶ್ ಅವರಿಗೆ ಬುದ್ಧಿವಾದ ಹೇಳುವ ಕೆಲಸ ಆಗಬೇಕು. ಹೊರತು ಅವರನ್ನು ಸಮರ್ಥಿಸುವುದಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸುನೀಲ್ಕುಮಾರ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಒಬ್ಬ ಜನಪ್ರತಿನಿಧಿಯಾಗಿದ್ದರೂ ಅನುದಾನ ಕಡಿಮೆ ಆಗಿದೆ ಎಂದು ದೇಶ ವಿಭಜನೆಯ ಮಾತನಾಡಿದ್ದಾರೆ. ಅದನ್ನು ಸಮರ್ಥನೆ ಮಾಡಿಕೊಂಡದ್ದು ನಾಚಿಕೆಗೇಡಿನ ಸಂಗತಿ. ಸಮರ್ಪಕ ಮಾಹಿತಿ ಇಲ್ಲದೆ, ದಕ್ಷಿಣ ಭಾರತ ವಿಭಜನೆ ಆಗಬೇಕು ಅನ್ನೋ ಕಲ್ಪನೆಯೇ ಸರಿಯಲ್ಲ. ಇವರದು ಹತಾಶೆಯ ಹೇಳಿಕೆ. ಯಾವುದೇ ಕಾರಣಕ್ಕೂ ದೇಶ ವಿಭಜನೆ ಆಗಬಾರದು ಎಂದರಲ್ಲದೆ, ಇವರ ಹೇಳಿಕೆಗೆ ಜನಾಕ್ರೋಶ ಶುರುವಾಗಿದೆ. ಅದನ್ನು ಸಮರ್ಥನೆ ಮಾಡಿಕೊಳ್ಳಬಾರದು ಎಂದು ತಿಳಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…