ಕಾನ್ಪುರ, : ದೇಶ ಸೇವೆಯ ವಿಚಾರದಲ್ಲಿ ತನ್ನ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ನಡೆಯನ್ನೇ ಅನುಸರಿಸುತ್ತೇನೆ ಎಂದು ಉತ್ತರ ಪ್ರದೇಶ ಪೂರ್ವ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭರವಸೆ ನೀಡಿದ್ದಾರೆ.
ಚುನಾವಣೆಯ ಪ್ರಚಾರ ಸಭೆಯೊಂದರಲ್ಲಿ ಮಾತನಾಡಿದ ಅವರು, ತನ್ನ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜತೆ ತಮ್ಮನ್ನು ತಾವು ಹೋಲಿಸಿಕೊಳ್ಳುವುದಿಲ್ಲ. ಇಂದಿರಾಜಿಯವರ ಮುಂದೆ ನಾನು ಏನೂ ಅಲ್ಲ. ಆದರೆ ಅವರ ಹೃದಯದಲ್ಲಿದ್ದ ಸೇವೆಯ ಆಸೆಯು ನನ್ನ ಮತ್ತು ಸೋದರನ ಹೃದಯದಲ್ಲಿಯೂ ಇದೆ. ಇದರಿಂದ ನಮ್ಮನ್ನು ಯಾರು ಪ್ರತ್ಯೇಕಿಸಲಾರರು ಎಂದು ಹೇಳಿದರು.
ಈ ಬಾರಿಯ ಚುನಾವಣೆಯಲ್ಲಿ ನೀವು ನಮಗೆ ಅವಕಾಶ ನೀಡುತ್ತೀರೋ, ಇಲ್ಲವೋ ಆದರೆ ನಿಮ್ಮ ಸೇವೆ ಮಾಡುವುದನ್ನು ನಾವು ಮುಂದುವರಿಸುತ್ತೇವೆ ಎಂದು ಹೇಳಿದರು.
ಬಿಜೆಪಿ ಸರ್ಕಾರ ದೇಶದ ಹಿತಕ್ಕಿಂತಲೂ ಕೇವಲ ಅವರ ಏಳಿಗೆ ಕುರಿತಷ್ಟೇ ಕಾಳಜಿ ಹೊಂದಿದ್ದಾರೆ. ಬಿಜೆಪಿ ಸರ್ಕಾರವು ಕೇವಲ ಪ್ರಚಾರ ಮತ್ತು ತೋರ್ಪಡಿಕೆಯ ಕೆಲಸವಸ್ಟೇ ಮಾಡುತ್ತಿದೆ ಎಂದು ತಿಳಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…