ಚಾಮರಾಜನಗರ: ಬೆಳಗಾವಿ ಜಿಲ್ಲಾ ಕಾಂಗ್ರೆಸ್ನ ಭಾರಿ ಅಸಮಧಾನದ ಬಳಿಕ ಮೈತ್ರಿ ಸರ್ಕಾರದಲ್ಲಿ ಇನ್ನೊಂದು ಅಸಮಾಧಾನ ಬಹಿರಂಗಗೊಂಡಿದ್ದು ಸಚಿವರ ವಿರುದ್ಧ ಇನ್ನೋರ್ವ ಸಚಿವರು ಏಕವಚನದಲ್ಲೇ ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪುಟ್ಟರಂಗ ಶೆಟ್ಟಿ ಅವರು ಬಿಎಸ್ಪಿಯ ಶಾಸಕ ಮತ್ತು ಸಚಿವ ಎನ್.ಮಹೇಶ್ ವಿರುದ್ಧ ಬಹಿರಂಗ ಅಸಮಾಧಾನ ಹೊರ ಹಾಕಿ ಕಿಡಿ ಕಾರಿದ್ದಾರೆ.
ಅವನ್ಯಾರು ನಮ್ಮನ್ನು ಕಿತ್ತು ಹಾಕುವುದಕ್ಕೆ? ನಾವು ಮನಸ್ಸು ಮಾಡಿದರೆ ಅವನೇ ಕಿತ್ತೋಗುತ್ತಾನೆ ಎಂದು ಸಚಿವ ಪುಟ್ಟರಂಗ ಶೆಟ್ಟಿ ಕಿಡಿ ಕಾರಿದ್ದಾರೆ.
ಅವನು ತಿಳಿದುಕೊಳ್ಳಬೇಕು ಅವನು ಒನ್ ಮ್ಯಾನ್ ಆರ್ಮಿ ಎಂದು .ಜೆಡಿಎಸ್ 36 , ಕಾಂಗ್ರೆಸ್ 80 ಸ್ಥಾನ ಹೊಂದಿದೆ. ಕಾಂಗ್ರೆಸ್ ಮನಸ್ಸು ಮಾಡಿದರೆ ಎನ್.ಮಹೇಶ್ ಹೋಗ್ತಾನೆ. ಈಗ ತಾನೇ ಕಣ್ಬಿಟ್ಟು ಎಲ್ಲವನ್ನೂ ಮಾಡುತ್ತೇನೆ ಎನ್ನುವುದು ಸರಿಯಲ್ಲ ಎಂದರು.
ಕಾಂಗ್ರೆಸ್ ಕಳೆಯನ್ನು ಬುಡ ಸಮೇತ ಕಿತ್ತು ಹಾಕುವುದಾಗಿ ಸಚಿವ ಎನ್.ಮಹೇಶ್ ಹೇಳಿಕೆ ನೀಡಿದ ವಿರುದ್ದ ಪುಟ್ಟರಂಗ ಶೆಟ್ಟಿ ಈ ಪರಿಯಲ್ಲಿ ಕಿಡಿ ಕಾರಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…