ಚಾಮರಾಜನಗರ: ಬೆಳಗಾವಿ ಜಿಲ್ಲಾ ಕಾಂಗ್ರೆಸ್ನ ಭಾರಿ ಅಸಮಧಾನದ ಬಳಿಕ ಮೈತ್ರಿ ಸರ್ಕಾರದಲ್ಲಿ ಇನ್ನೊಂದು ಅಸಮಾಧಾನ ಬಹಿರಂಗಗೊಂಡಿದ್ದು ಸಚಿವರ ವಿರುದ್ಧ ಇನ್ನೋರ್ವ ಸಚಿವರು ಏಕವಚನದಲ್ಲೇ ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪುಟ್ಟರಂಗ ಶೆಟ್ಟಿ ಅವರು ಬಿಎಸ್ಪಿಯ ಶಾಸಕ ಮತ್ತು ಸಚಿವ ಎನ್.ಮಹೇಶ್ ವಿರುದ್ಧ ಬಹಿರಂಗ ಅಸಮಾಧಾನ ಹೊರ ಹಾಕಿ ಕಿಡಿ ಕಾರಿದ್ದಾರೆ.
ಅವನ್ಯಾರು ನಮ್ಮನ್ನು ಕಿತ್ತು ಹಾಕುವುದಕ್ಕೆ? ನಾವು ಮನಸ್ಸು ಮಾಡಿದರೆ ಅವನೇ ಕಿತ್ತೋಗುತ್ತಾನೆ ಎಂದು ಸಚಿವ ಪುಟ್ಟರಂಗ ಶೆಟ್ಟಿ ಕಿಡಿ ಕಾರಿದ್ದಾರೆ.
ಅವನು ತಿಳಿದುಕೊಳ್ಳಬೇಕು ಅವನು ಒನ್ ಮ್ಯಾನ್ ಆರ್ಮಿ ಎಂದು .ಜೆಡಿಎಸ್ 36 , ಕಾಂಗ್ರೆಸ್ 80 ಸ್ಥಾನ ಹೊಂದಿದೆ. ಕಾಂಗ್ರೆಸ್ ಮನಸ್ಸು ಮಾಡಿದರೆ ಎನ್.ಮಹೇಶ್ ಹೋಗ್ತಾನೆ. ಈಗ ತಾನೇ ಕಣ್ಬಿಟ್ಟು ಎಲ್ಲವನ್ನೂ ಮಾಡುತ್ತೇನೆ ಎನ್ನುವುದು ಸರಿಯಲ್ಲ ಎಂದರು.
ಕಾಂಗ್ರೆಸ್ ಕಳೆಯನ್ನು ಬುಡ ಸಮೇತ ಕಿತ್ತು ಹಾಕುವುದಾಗಿ ಸಚಿವ ಎನ್.ಮಹೇಶ್ ಹೇಳಿಕೆ ನೀಡಿದ ವಿರುದ್ದ ಪುಟ್ಟರಂಗ ಶೆಟ್ಟಿ ಈ ಪರಿಯಲ್ಲಿ ಕಿಡಿ ಕಾರಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…