ಬೆಂಗಳೂರು : ಮೈತ್ರಿ ಸರ್ಕಾರ ಪತನವಾಗಲ್ಲ. ದೋಸ್ತಿ ಸರ್ಕಾರದ ಉಳಿಸಲು ಎಂತಹ ತ್ಯಾಗಕ್ಕೂ ನಾವು ಸಿದ್ದರಿದ್ದೇವೆ.ನಾವೆಲ್ಲಾ ಒಟ್ಟಿಗಿದ್ದೇವೆ ಎಂದು ಸಚಿವ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಿ.ಟಿ. ದೇವೇಗೌಡ, ಸರ್ಕಾರದ ಉಳಿವಿಗಾಗಿ ನಾಯಕತ್ವ ಬದಲಾವಣೆಗೂ ವರಿಷ್ಠರು ಸಿದ್ದವಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಥವಾ ಕುಮಾರಸ್ವಾಮಿ ಯಾರೇ ಮುಂದುವರೆಯಲಿ, ಇದಕ್ಕೆ ನಾವು ಮುಕ್ತರಾಗಿದ್ದೇವೆ ಎಂದು ಹೇಳಿದರು.
ಬಿಜೆಪಿಯವರು ನಮ್ಮ ಪಕ್ಷದ ಶಾಸಕರನ್ನು ಹೈಜಾಕ್ ಮಾಡುವ ಪ್ರಯತ್ನದಲ್ಲಿದ್ದಾರೆ. ಇದರಿಂದ ಮೈತ್ರಿ ನಾಯಕರು ಆತಂಕಗೊಂಡಿದ್ದಾರೆ. ಹಾಗಾಗಿ ಎಲ್ಲಾ ಶಾಸಕರನ್ನು ಒಂದು ಕಡೆ ಸೇರಿಸುವ ಚಿಂತನೆ ನಡೆಸಲಾಗಿದೆ ಎಂದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…