Featured

ದ್ವಿಚಕ್ರ ವಾಹನಗಳಿಗೂ ಬರಲಿದೆ ಏರ್‌ಬ್ಯಾಗ್‌ – ಭಾರತದಲ್ಲಿ ಏರ್‌ಬ್ಯಾಗ್‌ ಪೇಟೆಂಟ್‌ ಪಡೆದ ಹೋಂಡಾ – Vishwanews24

ದ್ವಿಚಕ್ರ ವಾಹನಗಳಿಗೂ ಬರಲಿದೆ ಏರ್‌ಬ್ಯಾಗ್‌ – ಭಾರತದಲ್ಲಿ ಏರ್‌ಬ್ಯಾಗ್‌ ಪೇಟೆಂಟ್‌ ಪಡೆದ ಹೋಂಡಾ

ನವದೆಹಲಿ: ದೇಶದಲ್ಲಿ ಕಾರುಗಳಿಗೆ ಮಾತ್ರವಲ್ಲ, ದ್ವಿಚಕ್ರ ವಾಹನಗಳಲ್ಲೂ ಇನ್ನು ಏರ್‌ಬ್ಯಾಗ್‌ ಇರಲಿದೆ. ಭಾರತದಲ್ಲಿ ಸ್ಕೂಟರ್‌ಗಳಿಗೆ ಏರ್‌ಬ್ಯಾಗ್‌ ವ್ಯವಸ್ಥೆಯ ಪೇಟೆಂಟ್‌ ಅನ್ನು ಹೋಂಡಾ ಕಂಪನಿ ಪಡೆದುಕೊಂಡಿದೆ.

ಇತ್ತೀಚಿಗೆ ಸೀಟ್‌ ಬೆಲ್ಟ್ ಧರಿಸದ ಕಾರಣದಿಂದ ಅಪಘಾತದಲ್ಲಿ ಉದ್ಯಮಿ ಸೈರಸ್ ಮಿಸ್ತ್ರಿ ನಿಧನರಾದ ನಂತರ ದೇಶದಲ್ಲಿ ಏರ್‌ಬ್ಯಾಗ್‌, ಸೀಟ್‌ ಬೆಲ್ಟ್ ಕುರಿತ ಚರ್ಚೆ ಮುನ್ನೆಲೆಗೆ ಬಂದಿದೆ.

ಅಲ್ಲದೇ ಕೇಂದ್ರ ಸರ್ಕಾರ ಕಾರಿನಲ್ಲಿ ಸಂಚರಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಸೀಟ್‌ ಬೆಲ್ಟ್ ಧರಿಸುವ ನಿಯಮ ಜಾರಿಗೆ ಮುಂದಾಗಿದೆ.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ದೇಶದಲ್ಲಿ ದ್ವಿಚಕ್ರ ವಾಹನಗಳ ಅಪಘಾತ ಸಂಖ್ಯೆ ಹೆಚ್ಚಿದೆ. ಅಲ್ಲದೇ ದ್ವಿಚಕ್ರ ವಾಹನಗಳಲ್ಲಿ ಸುರಕ್ಷತೆಯ ಅಂಶಗಳು ತೀರಾ ಕಡಿಮೆ. ಹಾಗಾಗಿ ಸ್ಕೂಟರ್‌ಗಳಿಗೆ ಏರ್‌ಬ್ಯಾಗ್‌ ಅಳವಡಿಸಲು ಹೋಂಡಾ ಕಂಪನಿ ಮುಂದಾಗಿದೆ.

ಕಂಪನಿಯ ಪ್ರಾಥಮಿಕ ವಿನ್ಯಾಸದ ಪ್ರಕಾರ, ಹ್ಯಾಂಡಲ್‌ ಬಾರ್‌ ಇರುವ ಕಡೆಯಲ್ಲಿ ಏರ್‌ಬ್ಯಾಗ್‌ ಅಳವಡಿಸಲಾಗುತ್ತದೆ. ಏರ್‌ಬ್ಯಾಗ್‌ ಪಕ್ಕದಲ್ಲಿ ಇನ್‌ಫ್ಲೇಟರ್‌ ಅಳವಡಿಸಲಾಗುತ್ತದೆ. ಜತೆಗೆ ಅಪಘಾತಗಳನ್ನು ಪತ್ತೆಹಚ್ಚಲು ಹಾಗೂ ಏರ್‌ಬ್ಯಾಗ್‌ ತೆರೆಯುವಂತೆ ಸಂದೇಶ ಕಳುಹಿಸಲು ಸ್ಕೂಟರ್‌ನಲ್ಲಿ ವೇಗವರ್ಧಕಗಳನ್ನು ಬಳಸಲಾಗುತ್ತದೆ. ಈ ವ್ಯವಸ್ಥೆಯ ಅಭಿವೃದ್ಧಿ ಕಾರ್ಯ ಅಂತಿಮ ಘಟ್ಟದಲ್ಲಿದೆ ಎಂದು ಕಂಪನಿ ಮಾಹಿತಿ ನೀಡಿದೆ.

ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ನೇತ್ರತ್ವದಲ್ಲಿ ಹಿಂದಿ ದಿವಸ್ ಆಚರಣೆ ವಿರೋಧಿಸಿ ಕಾಪು ಪೇಟೆಯಲ್ಲಿ ಪ್ರತಿಭಟನೆ..ಪ್ರಾದೇಶಿಕ ಭಾಷೆಗಳಿಗೆ ಒತ್ತು ನೀಡದ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಕೂಗಿ ಪ್ರತಿಭಟಿಸಿದ ಕಾಪು ಜೆಡಿಎಸ್..

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

8 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago