ಬೆಂಗಳೂರು: ಬಹು ನಿರೀಕ್ಷಿತ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ 61.88% ಫಲಿತಾಂಶ ಬಂದಿದ್ದು 5,99,794 ಪೈಕಿ 4,02,697 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ಪಾಸ್ ಆಗಿದ್ದು ಪ್ರತಿಬಾರಿಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ, ಉಡುಪಿ ಜಿಲ್ಲೆಗೆ 2 ನೇ ಸ್ಥಾನ, ವಿಜಯಪುರ ಮೂರನೇ ಸ್ಥಾನ, ಬೆಂಗಳೂರು ದಕ್ಷಿಣ 4ನೇ ಸ್ಥಾನ, ಉತ್ತರ ಕನ್ನಡ 5ನೇ ಸ್ಥಾನ, ಚಿತ್ರದುರ್ಗ ಜಿಲ್ಲೆಗೆ ಕೊನೆ ಸ್ಥಾನ ಲಭಿಸಿದೆ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಂಚಿವ ಬಿ.ಸಿ ನಾಗೇಶ್ ಅವರು ಬೆಂಗಳೂರಿನ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.
ಈ ಬಾರಿ ಗ್ರಾಮಾಂತರ ಪ್ರದೇಶದಲ್ಲಿ ಉತ್ತಮ ಫಲಿತಾಂಶ ಬಂದಿದೆ. ನಗರ ಪ್ರದೇಶಗಳಲ್ಲಿ 6.178 ರಷ್ಟು ಫಲಿತಾಂಶ ಬಂದರೆ, ಗ್ರಾಮಾಂತರ ಪ್ರದೇಶದಲ್ಲಿ 62.18 ರಷ್ಟು ಫಲಿತಾಂಶ ಬಂದಿದೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಟಾಪ್ ಸ್ಥಾನ ಪಡೆದುಕೊಂಡಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…