ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಬಾಲಕೀಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ನಿರ್ಮಿಸಿದ್ದು ಉಡುಪಿ ಮೊದಲ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನವನ್ನು ಪಡೆದಿದೆ. ಈ ವರ್ಷ ಒಟ್ಟು ಶೇ.61.73 ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 4,14,587 ಮಂದಿ ಪಾಸ್ ಆಗಿದ್ದಾರೆ.
1,86,690 ಬಾಲಕರು, 2,27,897 ಬಾಲಕಿಯರು ತೇರ್ಗಡೆಯಾಗಿದ್ದಾರೆ. 54,823 ಮಂದಿ ಉನ್ನತ ಶ್ರೇಣಿ, 2,27,301 ಮಂದಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದಾರೆ.
ಉಡುಪಿ ಶೇ.92.20, ದಕ್ಷಿಣ ಕನ್ನಡ ಶೇ.90.91, ಕೊಡಗು ಶೇ.83.31 ಫಲಿತಾಂಶ ದಾಖಲಿಸುವ ಮೂಲಕ ಅನುಕ್ರಮವಾಗಿ ಮೊದಲ ಮೂರು ಸ್ಥಾನವನ್ನು ಪಡೆದುಕೊಂಡಿದೆ. ಚಿತ್ರದುರ್ಗ ಶೇ.51.42 ಫಲಿತಾಂಶ ದಾಖಲಿಸಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…