Featured

ದ್ವಿತೀಯ ಪಿ.ಯು. ಪೂರಕ ಪರೀಕ್ಷಾ ದಿನಾಂಕ ಬದಲು: ಇಲ್ಲಿದೆ ನೂತನ ವೇಳಾಪಟ್ಟಿ -Vishwanews24

ಬೆಂಗಳೂರು: ಸೆ. 7 ರಿಂದ 18ರವರೆಗೆ ನಿಗದಿಯಾಗಿದ್ದ ದ್ವಿತೀಯ ಪಿಯು ಪೂರಕ ಪರೀಕ್ಷಾ ವೇಳಾಪಟ್ಟಿ ಬದಲಾಗಿದೆ. ತಾಂತ್ರಿಕ ಕಾರಣದಿಂದ ಪೂರಕ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ನೂತನ ವೇಳಾಪಟ್ಟಿಯನ್ವಯ ಪೂರಕ ಪರೀಕ್ಷೆಗಳು ಸೆಪ್ಟಂಬರ್ 07ರಂದು ಪ್ರಾರಂಭವಾಗಿ ಸೆಪ್ಟಂಬರ್ 19ರವರೆಗೆ ನಡೆಯಲಿದೆ.

ಪರಿಷ್ಕೃತ ವೇಳಾಪಟ್ಟಿ :

ಸೆಪ್ಟಂಬರ್ 07, ಸೋಮವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಉರ್ದು, ಸಂಸ್ಕೃತ

ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಇನ್ ಫಾರ್ಮೇಷನ್ ಟೆಕ್ನಾಲಜಿ, ರಿಟೇಲ್, ಅಟೊಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಯಂಡ್ ವೆಲ್ ನೆಸ್, ಹೋಂ ಸೈನ್ಸ್ (NSQF)

ಸೆಪ್ಟಂಬರ್ 08, ಮಂಗಳವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಹಿಸ್ಟರಿ, ಸ್ಟ್ಯಾಟಿಸ್ಟಿಕ್ಸ್, ಬಯಾಲಜಿ

ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ

ಸೆಪ್ಟಂಬರ್ 09, ಬುಧವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಹಿಂದಿ

ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರಬ್ ಮತ್ತು ಫ್ರೆಂಚ್

ಸೆಪ್ಟಂಬರ್ 10, ಗುರುವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಇಂಗ್ಲಿಷ್

ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ

ಸೆಪ್ಟಂಬರ್ 11, ಶುಕ್ರವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಕನ್ನಡ (ಐಚ್ಛಿಕ), ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಕರ್ನಾಟಕ ಮ್ಯೂಸಿಕ್, ಹಿಂದೂಸ್ತಾನಿ ಮ್ಯೂಸಿಕ್, ಜಿಯಾಲಜಿ

ಸೆಪ್ಟಂಬರ್ 12, ಶನಿವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಎಕನಾಮಿಕ್ಸ್, ಫಿಸಿಕ್ಸ್

ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ

ಸೆಪ್ಟಂಬರ್ 14, ಸೋಮವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಲಾಜಿಕ್, ಬ್ಯುಸಿನೆಸ್ ಸ್ಟಡೀಸ್, ಕೆಮಿಸ್ಟ್ರಿ, ಎಜುಕೇಷನ್

ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ

ಸೆಪ್ಟಂಬರ್ 15, ಮಂಗಳವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಕನ್ನಡ
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ

ಸೆಪ್ಟಂಬರ್ 16, ಬುಧವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಪೊಲಿಟಿಕಲ್ ಸೈನ್ಸ್, ಬೇಸಿಕ್ ಮ್ಯಾತ್ಸ್

ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ

ಸೆಪ್ಟಂಬರ್ 17, ಗುರುವಾರ – ಮಹಾಲಯ ಅಮವ್ಯಾಸೆಯ ರಜಾದಿನ

ಸೆಪ್ಟಂಬರ್ 18, ಶುಕ್ರವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಸೋಷಿಯಾಲಜಿ, ಅಕೌಂಟೆನ್ಸಿ, ಮ್ಯಾತಮೆಟಿಕ್ಸ್

ಸೆಪ್ಟಂಬರ್ 19, ಶನಿವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಜಿಯಾಗ್ರಫಿ

ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಮನಶಾಸ್ತ್ರ (ಸೈಕಾಲಜಿ)

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago