ಬೆಂಗಳೂರು: ಸೆ. 7 ರಿಂದ 18ರವರೆಗೆ ನಿಗದಿಯಾಗಿದ್ದ ದ್ವಿತೀಯ ಪಿಯು ಪೂರಕ ಪರೀಕ್ಷಾ ವೇಳಾಪಟ್ಟಿ ಬದಲಾಗಿದೆ. ತಾಂತ್ರಿಕ ಕಾರಣದಿಂದ ಪೂರಕ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ನೂತನ ವೇಳಾಪಟ್ಟಿಯನ್ವಯ ಪೂರಕ ಪರೀಕ್ಷೆಗಳು ಸೆಪ್ಟಂಬರ್ 07ರಂದು ಪ್ರಾರಂಭವಾಗಿ ಸೆಪ್ಟಂಬರ್ 19ರವರೆಗೆ ನಡೆಯಲಿದೆ.
ಪರಿಷ್ಕೃತ ವೇಳಾಪಟ್ಟಿ :
ಸೆಪ್ಟಂಬರ್ 07, ಸೋಮವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಉರ್ದು, ಸಂಸ್ಕೃತ
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಇನ್ ಫಾರ್ಮೇಷನ್ ಟೆಕ್ನಾಲಜಿ, ರಿಟೇಲ್, ಅಟೊಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಯಂಡ್ ವೆಲ್ ನೆಸ್, ಹೋಂ ಸೈನ್ಸ್ (NSQF)
ಸೆಪ್ಟಂಬರ್ 08, ಮಂಗಳವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಹಿಸ್ಟರಿ, ಸ್ಟ್ಯಾಟಿಸ್ಟಿಕ್ಸ್, ಬಯಾಲಜಿ
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ
ಸೆಪ್ಟಂಬರ್ 09, ಬುಧವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಹಿಂದಿ
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರಬ್ ಮತ್ತು ಫ್ರೆಂಚ್
ಸೆಪ್ಟಂಬರ್ 10, ಗುರುವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಇಂಗ್ಲಿಷ್
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ
ಸೆಪ್ಟಂಬರ್ 11, ಶುಕ್ರವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಕನ್ನಡ (ಐಚ್ಛಿಕ), ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಕರ್ನಾಟಕ ಮ್ಯೂಸಿಕ್, ಹಿಂದೂಸ್ತಾನಿ ಮ್ಯೂಸಿಕ್, ಜಿಯಾಲಜಿ
ಸೆಪ್ಟಂಬರ್ 12, ಶನಿವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಎಕನಾಮಿಕ್ಸ್, ಫಿಸಿಕ್ಸ್
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ
ಸೆಪ್ಟಂಬರ್ 14, ಸೋಮವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಲಾಜಿಕ್, ಬ್ಯುಸಿನೆಸ್ ಸ್ಟಡೀಸ್, ಕೆಮಿಸ್ಟ್ರಿ, ಎಜುಕೇಷನ್
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ
ಸೆಪ್ಟಂಬರ್ 15, ಮಂಗಳವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಕನ್ನಡ
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ
ಸೆಪ್ಟಂಬರ್ 16, ಬುಧವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಪೊಲಿಟಿಕಲ್ ಸೈನ್ಸ್, ಬೇಸಿಕ್ ಮ್ಯಾತ್ಸ್
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ
ಸೆಪ್ಟಂಬರ್ 17, ಗುರುವಾರ – ಮಹಾಲಯ ಅಮವ್ಯಾಸೆಯ ರಜಾದಿನ
ಸೆಪ್ಟಂಬರ್ 18, ಶುಕ್ರವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಸೋಷಿಯಾಲಜಿ, ಅಕೌಂಟೆನ್ಸಿ, ಮ್ಯಾತಮೆಟಿಕ್ಸ್
ಸೆಪ್ಟಂಬರ್ 19, ಶನಿವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಜಿಯಾಗ್ರಫಿ
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಮನಶಾಸ್ತ್ರ (ಸೈಕಾಲಜಿ)
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…