Featured

ದ್ವಿತೀಯ ಪಿ.ಯು. ಪೂರಕ ಪರೀಕ್ಷಾ ದಿನಾಂಕ ಬದಲು: ಇಲ್ಲಿದೆ ನೂತನ ವೇಳಾಪಟ್ಟಿ -Vishwanews24

ಬೆಂಗಳೂರು: ಸೆ. 7 ರಿಂದ 18ರವರೆಗೆ ನಿಗದಿಯಾಗಿದ್ದ ದ್ವಿತೀಯ ಪಿಯು ಪೂರಕ ಪರೀಕ್ಷಾ ವೇಳಾಪಟ್ಟಿ ಬದಲಾಗಿದೆ. ತಾಂತ್ರಿಕ ಕಾರಣದಿಂದ ಪೂರಕ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ನೂತನ ವೇಳಾಪಟ್ಟಿಯನ್ವಯ ಪೂರಕ ಪರೀಕ್ಷೆಗಳು ಸೆಪ್ಟಂಬರ್ 07ರಂದು ಪ್ರಾರಂಭವಾಗಿ ಸೆಪ್ಟಂಬರ್ 19ರವರೆಗೆ ನಡೆಯಲಿದೆ.

ಪರಿಷ್ಕೃತ ವೇಳಾಪಟ್ಟಿ :

ಸೆಪ್ಟಂಬರ್ 07, ಸೋಮವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಉರ್ದು, ಸಂಸ್ಕೃತ

ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಇನ್ ಫಾರ್ಮೇಷನ್ ಟೆಕ್ನಾಲಜಿ, ರಿಟೇಲ್, ಅಟೊಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಯಂಡ್ ವೆಲ್ ನೆಸ್, ಹೋಂ ಸೈನ್ಸ್ (NSQF)

ಸೆಪ್ಟಂಬರ್ 08, ಮಂಗಳವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಹಿಸ್ಟರಿ, ಸ್ಟ್ಯಾಟಿಸ್ಟಿಕ್ಸ್, ಬಯಾಲಜಿ

ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ

ಸೆಪ್ಟಂಬರ್ 09, ಬುಧವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಹಿಂದಿ

ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರಬ್ ಮತ್ತು ಫ್ರೆಂಚ್

ಸೆಪ್ಟಂಬರ್ 10, ಗುರುವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಇಂಗ್ಲಿಷ್

ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ

ಸೆಪ್ಟಂಬರ್ 11, ಶುಕ್ರವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಕನ್ನಡ (ಐಚ್ಛಿಕ), ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಕರ್ನಾಟಕ ಮ್ಯೂಸಿಕ್, ಹಿಂದೂಸ್ತಾನಿ ಮ್ಯೂಸಿಕ್, ಜಿಯಾಲಜಿ

ಸೆಪ್ಟಂಬರ್ 12, ಶನಿವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಎಕನಾಮಿಕ್ಸ್, ಫಿಸಿಕ್ಸ್

ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ

ಸೆಪ್ಟಂಬರ್ 14, ಸೋಮವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಲಾಜಿಕ್, ಬ್ಯುಸಿನೆಸ್ ಸ್ಟಡೀಸ್, ಕೆಮಿಸ್ಟ್ರಿ, ಎಜುಕೇಷನ್

ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ

ಸೆಪ್ಟಂಬರ್ 15, ಮಂಗಳವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಕನ್ನಡ
ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ

ಸೆಪ್ಟಂಬರ್ 16, ಬುಧವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಪೊಲಿಟಿಕಲ್ ಸೈನ್ಸ್, ಬೇಸಿಕ್ ಮ್ಯಾತ್ಸ್

ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಯಾವುದೇ ವಿಷಯಗಳ ಪರೀಕ್ಷೆ ಇರುವುದಿಲ್ಲ

ಸೆಪ್ಟಂಬರ್ 17, ಗುರುವಾರ – ಮಹಾಲಯ ಅಮವ್ಯಾಸೆಯ ರಜಾದಿನ

ಸೆಪ್ಟಂಬರ್ 18, ಶುಕ್ರವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಸೋಷಿಯಾಲಜಿ, ಅಕೌಂಟೆನ್ಸಿ, ಮ್ಯಾತಮೆಟಿಕ್ಸ್

ಸೆಪ್ಟಂಬರ್ 19, ಶನಿವಾರ: ಬೆಳಿಗ್ಗೆ (10.15 ರಿಂದ ಮಧ್ಯಾಹ್ನ 1.30ರವರೆಗೆ): ಜಿಯಾಗ್ರಫಿ

ಮಧ್ಯಾಹ್ನ (2.15ರಿಂದ ಸಾಯಂಕಾಲ 5.30ರವರೆಗೆ): ಮನಶಾಸ್ತ್ರ (ಸೈಕಾಲಜಿ)

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

17 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

17 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

18 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

18 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

18 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

18 hours ago