Featured

ದ್ವೇಷ ಬಿಟ್ಟು ರೈತರ ಮತ್ತು ನೀರಿನ ಸಮಸ್ಯೆಗಳನ್ನ ಎದುರಿಸಲು ನನ್ನ ಜೊತೆಯಾಗಿ ನಿಲ್ಲಿ : ಸುಮಲತಾ ಅಂಬರೀಷ್ -Vishwanews24

ಮಂಡ್ಯ :  ಅಂಬರೀಶ್ ಅವರ ಹುಟ್ಟುಹಬ್ಬ ಹಾಗೂ ಲೋಕಸಭೆ ಚುನಾವಣೆ ಗೆಲುವಿನ ಹಿನ್ನೆಲೆಯಲ್ಲಿ ಸಂದರ್ಭದಲ್ಲಿ ಮಾತನಾಡಿದ ಸುಮಲತಾ ಅಂಬರೀಷ್, ನಾನಿನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ, ಆಗಲೇ ಏನೇನೋ ಮಾತನಾಡಲು ಆರಂಭಿಸಿದ್ಧಾರೆ. ಇದು ಅವರು ಬದಲಾಗಿಲ್ಲ ಎಂಬುದನ್ನು ತೋರಿಸುತ್ತದೆ ಎಂದು ಸುಮಲತಾ ಹೇಳಿದರು. ಚುನಾವಣೆ ಹೊತ್ತಲ್ಲಿ ಟೀಕೆ ಮಾಡುವುದು, ನಿಂದನೆ ಮಾಡುವುದು ಎಲ್ಲವೂ ಕೂಡ ಕಾಮನ್ ಬಿಡಿ. ಇನ್ನೂ ನಮ್ಮ ಕಡೆಯಿಂದ ದರ್ಶನ್ ಆಗ್ಲಿ, ಯಶ್ ಆಗಲಿ ಒಂದೂ ಕೆಟ್ಟ ಪದ ಬಳಸಿ ಮಾತನಾಡಿಲ್ಲ.

ನಾವು ಶಾಂತಿಯಿಂದ, ತಾಳ್ಮೆಯಿಂದ ಇದ್ದೆವು.. ಅವರು ಆಡಿರುವ ಮಾತುಗಳಿಗೆ ನಾವು ಉತ್ತರ ಕೊಡಲ್ಲ. ಜನರೇ ಉತ್ತರ ಕೊಡುತ್ತಾರೆ ಎಂದಿದ್ದೆ. ಈಗ ಈ ಉತ್ತರ ಕೊಟ್ಟಿರುವ ನಿಮಗೆ ನನ್ನ ವಂದನೆಗಳು’ ಎಂದು ಮಂಡ್ಯ ಜನತೆಗೆ ಸುಮಲತಾ ಕೃತಜ್ಞತೆ ಸಲ್ಲಿಸಿದರು.

‘ ಎಲೆಕ್ಷನ್ ವೇಳೆ ಜಿದ್ದಾಜಿದ್ದಿ ನಡೆದು ದ್ವೇಷದ ಮಾತುಗಳನ್ನ ಆಡಿದ್ದಾಗಿದೆ. ಈಗ ಅದೆಲ್ಲವನ್ನೂ ಮುಂದುವರಿಸುವುದು ಬೇಡ,ಅದನ್ನು ಇಲ್ಲಿಗೆ ಬಿಟ್ಟು ಬಿಡಿ. ಮಂಡ್ಯದ ರೈತರ ಮತ್ತು ನೀರಿನ ಸಮಸ್ಯೆಗಳನ್ನ ಎದುರಿಸಲು ನನ್ನ ಜೊತೆಯಾಗಿ ನಿಲ್ಲಿ ಎಂದು ನೂತನ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ತಮ್ಮ ವಿರೋಧಿಗಳಿಗೆ ಮನವಿ ಮಾಡಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago