Featured

ದ.ಕ., ಉಡುಪಿ: ರಾತ್ರಿ ಕರ್ಫ್ಯೂ ಆದೇಶ ಯಥಾವತ್ತಾಗಿ ಜಾರಿಯಲಿರುತ್ತದೆ : ಜಿಲ್ಲಾಧಿಕಾರಿ  – Vishwanews24

ದ.ಕ., ಉಡುಪಿ: ರಾತ್ರಿ ಕರ್ಫ್ಯೂ ಆದೇಶ ಯಥಾವತ್ತಾಗಿ ಜಾರಿಯಲಿರುತ್ತದೆ : ಜಿಲ್ಲಾಧಿಕಾರಿ  – Vishwanews24

ಮಂಗಳೂರು/ಉಡುಪಿ: ಕೋವಿಡ್‌ ಪ್ರಕರಣಗಳ ಸಂಖ್ಯೆ ಹಾಗೂ ರೂಪಾಂತರಿತ ವೈರಸ್ ಒಮಿಕ್ರಾನ್ ಆತಂಕದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಡಿ.28 ರಿಂದ ಜ.7 ರವರೆಗೆ ಘೋಷಿಸಿರುವ ರಾತ್ರಿ ಕರ್ಫ್ಯೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಯಲಿರುತ್ತದೆ ಎಂದು ಮಂಗಳೂರು ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ ಮತ್ತು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು ತಿಳಿಸಿದ್ದಾರೆ.

ಕರ್ಫ್ಯೂ ಹಿನ್ನಲೆಯಲ್ಲಿ ವಿಧಿಸಿರುವ ನಿರ್ಬಂಧಗಳನ್ನು ಉಭಯ ಜಿಲ್ಲೆಗಳಲ್ಲಿ ಯಥಾವತ್ತಾಗಿ ಜಾರಿಯಲ್ಲಿರುತ್ತದೆ. ಸರ್ಕಾರದ ಆದೇಶದಂತೆ ರಾತ್ರಿ ಕರ್ಪ್ಯೂ ಅವಧಿಯಲ್ಲಿ ಯಾವುದೇ ಸಮಾರಂಭ, ಕಾರ್ಯಕ್ರಮಗಳಿಗೆ ಅವಕಾಶಗಳು ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

2020ರ ಮಾರ್ಚ್‌ನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಲಾಕ್‌ಡೌನ್‌ ಜಾರಿಗೊಳಿಸಲಾಗಿತ್ತು. ಆಗ ಲಾಕ್‌ಡೌನ್‌ ಸಡಿಲಿಕೆ ಸಮಯದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಅಂದಿನಿಂದ 2021ರ ನವೆಂಬರ್‌ ಮೊದಲ ವಾರದವರೆಗೂ ಬಹುತೇಕ ದಿನಗಳಲ್ಲಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಆದೇಶ ಜಾರಿಯಲ್ಲಿತ್ತು. ಒಂದೂವರೆ ತಿಂಗಳಲ್ಲೇ ಮತ್ತೆ ರಾತ್ರಿ ಕರ್ಫ್ಯೂ ಆದೇಶ ಜಾರಿಗೆ ಬಂದಂತಾಗಿದೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

24 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

24 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago