Featured

ದ.ಕ , ಉಡುಪಿ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಯಲ್ಲಿ ನಾವು ಖಾತೆ ತೆರೆಯುತ್ತೇವೆ : ಕುಮಾರಸ್ವಾಮಿ – Vishwanews24

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಾರ್ಯಕರ್ತರ ಕೊರತೆ ..

ಎರಡು ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಯಲ್ಲಿ ನಾವು ಅಕೌಂಟ್ ಓಪನ್ ಮಾಡೇ ಮಾಡುತ್ತೇವೆ..

ಹಾಸನ: ರಾಜ್ಯದೆಲ್ಲೆಡೆ ಜೆಡಿಎಸ್ ಪರ ಬೆಂಬಲ‌ ಕಾಣುತ್ತಿದ್ದು ಈ ಬಾರಿ ನಾವು ಎರಡು ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಯಲ್ಲಿ ನಾವು ಅಕೌಂಟ್ ಓಪನ್ ಮಾಡೇ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್​ನ ಪಂಚರತ್ನ ಯಾತ್ರೆ ಹಾಸನ ಜಿಲ್ಲೆ ಅರಕಲಗೂಡು ಕ್ಷೇತ್ರದ ದೇವರಮುದ್ದನಹಳ್ಲಿ ಗ್ರಾಮಕ್ಕೆಪ್ರವೇಶ ಮಾಡಿದ್ದು ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇನ್ನೇನು ರಾಜ್ಯದಲ್ಲಿ ಚುನಾವಣೆಯ ನಡೆಯಲಿದೆ. ಈ ರಥಯಾತ್ರೆಯಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಯಲ್ಲಿ ನಾವು ಖಾತೆ ತೆರೆದೇ ತೆರೆಯುತ್ತೇವೆ. ಈ ಎರಡು ಜಿಲ್ಲೆಯಲ್ಲಿ ನಮಗೆ ಕಾರ್ಯಕರ್ತರ ಕೊರತೆ ಇದ್ದು ಇದನ್ನು ನಾವು ಒಪ್ಪಿಕೊಳ್ಳಲೇಬೇಕು ಎಂದು ಹೇಳಿದ್ದಾರೆ.

ಜನತೆಯ ಹಾದಿ ತಪ್ಪಿಸಲು ಎರಡೂ ರಾಷ್ಟ್ರೀಯ ಪಕ್ಷಗಳು ನಕಲಿ ಸಮೀಕ್ಷೆ ಮಾಡಿಸಿದ್ದಾರೆ. ಆದರೆ ನಿಜವಾದ ಅಂಕಿ ಅಂಶ ಬೇರೆಯೇ ಇದೆ. ಅದರಲ್ಲಿ ತಮ್ಮ ಸಂಖ್ಯೆ ಹೆಚ್ಚುಮಾಡಿಕೊಂಡು ಜನರಲ್ಲಿ ಗೊಂದಲ ಉಂಟುಮಾಡಿದ್ದಾರೆ ಎಂದು ದೂರಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

13 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

13 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago