Featured

ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಗೆ ಕೊರೊನಾ ಪಾಸಿಟಿವ್ -Vishwanews24

ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಗೆ ಕೊರೊನಾ ಪಾಸಿಟಿವ್ -Vishwanews24

ಮಂಗಳೂರು,: ಕರಾವಳಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು ಈ ನಡುವೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೂ ಸೋಂಕು ತಗುಲಿರುವುದು ಧೃಡಪಟ್ಟಿದೆ.

ಈ ಬಗ್ಗೆ ಸಚಿವರು ಟ್ವೀಟ್ ಮಾಡಿದ್ದು, ” ಕೊರೊನಾ ಪಾಸಿಟಿವ್ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು Covid-19 ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

1 hour ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

2 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

2 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

2 hours ago