ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಏಕರೂಪದ ತಂತ್ರಾಂಶ ಅಳವಡಿಕೆಗೆ ಚಾಲನೆಯೊಂದಿಗೆ ಹೊಸ ಘನ ವಾಹನದ ಸಾಲ ಪತ್ರ ವಿತರಣೆ ಹಾಗೂ ನವೋದಯ ಸದಸ್ಯರಿಗೆ ಚೈತನ್ಯ ವಿಮೆ ಹಾಗೂ ಶೀಘ್ರ ಸಾಲ ಪತ್ರದ ವಿತರಣೆಯ ಕಾರ್ಯಕ್ರಮವು ಸಹಕಾರಿ ಬ್ಯಾಂಕಿನ ಪ್ರಧಾನ ಕಛೇರಿಯ ಸಂಭಾಗಣದಲ್ಲಿ ನಡೆಯಿತು.
ನಾಳೆ ಮಂಗಳೂರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ..Vishwanews24
ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಬೆಳ್ಳಿ ಪ್ರಕಾಶರವರು ಏಕರೂಪದ ತಂತ್ರಾಂಶ ಅಳವಡಿಕೆಗೆ ಚಾಲನೆ ನೀಡಿದರು.ಇನ್ನೂ ಬ್ಯಾಂಕ್ ನ ಮುಖ್ಯ ಮಹಾಪ್ರಬಂಧಕರಾದ ನೀರಾಜ್ ಕುಮಾರ ವರ್ಮ ರವರು ಹೊಸ ಎಟಿಎಂ ಉದ್ಘಾಟನೆ ಮಾಡುವುದರೊಂದಿಗೆ ನವೋದಯ ಸದ್ಯಸರಿಗೆ ಚೈತನ್ಯ ವಿಮೆ ಹಾಗೂ ಶೀಘ್ರ ಸಾಲದ ಪತ್ರದ ವಿತರಣೆಯನ್ನ ಮಾಡಿದರು.
ಬೆಳಪು ಕಾನ ಶ್ರೀ ಬ್ರಹ್ಮಲಿಂಗೇಶ್ವರ ಖಡ್ಗೇಶ್ವರಿ ದೇವಸ್ಥಾನ : ಉಚಿತ ಕೋವಿಡ್ ಟೆಸ್ಟ್ -Vishwanews24
ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ|| ಎಂ.ಎನ್ ರಾಜೇಂದ್ರ ಕುಮಾರ ಹಾಗೂ ಬ್ಯಾಂಕ್ ನ ಉಪಾಧ್ಯಕ್ಷರು ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಂದ್ರ.ಬಿ ಇನ್ನಿತರರು ಉಪಸ್ಥಿತರಿದ್ದರು
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…