ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಏಕರೂಪದ ತಂತ್ರಾಂಶ ಅಳವಡಿಕೆಗೆ ಚಾಲನೆಯೊಂದಿಗೆ ಹೊಸ ಘನ ವಾಹನದ ಸಾಲ ಪತ್ರ ವಿತರಣೆ ಹಾಗೂ ನವೋದಯ ಸದಸ್ಯರಿಗೆ ಚೈತನ್ಯ ವಿಮೆ ಹಾಗೂ ಶೀಘ್ರ ಸಾಲ ಪತ್ರದ ವಿತರಣೆಯ ಕಾರ್ಯಕ್ರಮವು ಸಹಕಾರಿ ಬ್ಯಾಂಕಿನ ಪ್ರಧಾನ ಕಛೇರಿಯ ಸಂಭಾಗಣದಲ್ಲಿ ನಡೆಯಿತು.
ನಾಳೆ ಮಂಗಳೂರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ..Vishwanews24
ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಬೆಳ್ಳಿ ಪ್ರಕಾಶರವರು ಏಕರೂಪದ ತಂತ್ರಾಂಶ ಅಳವಡಿಕೆಗೆ ಚಾಲನೆ ನೀಡಿದರು.ಇನ್ನೂ ಬ್ಯಾಂಕ್ ನ ಮುಖ್ಯ ಮಹಾಪ್ರಬಂಧಕರಾದ ನೀರಾಜ್ ಕುಮಾರ ವರ್ಮ ರವರು ಹೊಸ ಎಟಿಎಂ ಉದ್ಘಾಟನೆ ಮಾಡುವುದರೊಂದಿಗೆ ನವೋದಯ ಸದ್ಯಸರಿಗೆ ಚೈತನ್ಯ ವಿಮೆ ಹಾಗೂ ಶೀಘ್ರ ಸಾಲದ ಪತ್ರದ ವಿತರಣೆಯನ್ನ ಮಾಡಿದರು.
ಬೆಳಪು ಕಾನ ಶ್ರೀ ಬ್ರಹ್ಮಲಿಂಗೇಶ್ವರ ಖಡ್ಗೇಶ್ವರಿ ದೇವಸ್ಥಾನ : ಉಚಿತ ಕೋವಿಡ್ ಟೆಸ್ಟ್ -Vishwanews24
ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ|| ಎಂ.ಎನ್ ರಾಜೇಂದ್ರ ಕುಮಾರ ಹಾಗೂ ಬ್ಯಾಂಕ್ ನ ಉಪಾಧ್ಯಕ್ಷರು ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಂದ್ರ.ಬಿ ಇನ್ನಿತರರು ಉಪಸ್ಥಿತರಿದ್ದರು
ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ…
ಉಡುಪಿ: ಕೋಕಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದಇಬ್ಬರು ಆರೋಪಿಗಳ ಬಂಧನ ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ…
ಬಂಟ, ಬಿಲ್ಲವ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ : ಮಹಿಳೆ ಬಂಧನ ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಂಟ್…
ತಮ್ಮ ಬಗ್ಗೆ ಹರಡುತ್ತಿರುವುದು ಸುಳ್ಳು ಸುದ್ದಿ : ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ಸ್ಪಷ್ಟನೆ ಬೆಂಗಳೂರು:ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ…
ಭಾರತೀಯ ಶೂಟಿಂಗ್ ದಂತಕಥೆ ಮನುಬಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ ನವದೆಹಲಿ: ಭಾರತೀಯ ಶೂಟಿಂಗ್ ದಂತಕಥೆ ಮತ್ತು ಪ್ರಸಿದ್ಧ ತರಬೇತುದಾರ…
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಶಿವಮೊಗ್ಗ: ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-169ಎ ಆಗುಂಬೆ ಘಾಟ್ನಲ್ಲಿ ಭಾರಿ ವಾಹನಗಳ…