ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಏಕರೂಪದ ತಂತ್ರಾಂಶ ಅಳವಡಿಕೆಗೆ ಚಾಲನೆಯೊಂದಿಗೆ ಹೊಸ ಘನ ವಾಹನದ ಸಾಲ ಪತ್ರ ವಿತರಣೆ ಹಾಗೂ ನವೋದಯ ಸದಸ್ಯರಿಗೆ ಚೈತನ್ಯ ವಿಮೆ ಹಾಗೂ ಶೀಘ್ರ ಸಾಲ ಪತ್ರದ ವಿತರಣೆಯ ಕಾರ್ಯಕ್ರಮವು ಸಹಕಾರಿ ಬ್ಯಾಂಕಿನ ಪ್ರಧಾನ ಕಛೇರಿಯ ಸಂಭಾಗಣದಲ್ಲಿ ನಡೆಯಿತು.
ನಾಳೆ ಮಂಗಳೂರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ..Vishwanews24
ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಬೆಳ್ಳಿ ಪ್ರಕಾಶರವರು ಏಕರೂಪದ ತಂತ್ರಾಂಶ ಅಳವಡಿಕೆಗೆ ಚಾಲನೆ ನೀಡಿದರು.ಇನ್ನೂ ಬ್ಯಾಂಕ್ ನ ಮುಖ್ಯ ಮಹಾಪ್ರಬಂಧಕರಾದ ನೀರಾಜ್ ಕುಮಾರ ವರ್ಮ ರವರು ಹೊಸ ಎಟಿಎಂ ಉದ್ಘಾಟನೆ ಮಾಡುವುದರೊಂದಿಗೆ ನವೋದಯ ಸದ್ಯಸರಿಗೆ ಚೈತನ್ಯ ವಿಮೆ ಹಾಗೂ ಶೀಘ್ರ ಸಾಲದ ಪತ್ರದ ವಿತರಣೆಯನ್ನ ಮಾಡಿದರು.
ಬೆಳಪು ಕಾನ ಶ್ರೀ ಬ್ರಹ್ಮಲಿಂಗೇಶ್ವರ ಖಡ್ಗೇಶ್ವರಿ ದೇವಸ್ಥಾನ : ಉಚಿತ ಕೋವಿಡ್ ಟೆಸ್ಟ್ -Vishwanews24
ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ|| ಎಂ.ಎನ್ ರಾಜೇಂದ್ರ ಕುಮಾರ ಹಾಗೂ ಬ್ಯಾಂಕ್ ನ ಉಪಾಧ್ಯಕ್ಷರು ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಂದ್ರ.ಬಿ ಇನ್ನಿತರರು ಉಪಸ್ಥಿತರಿದ್ದರು
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…