Featured

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಲದ ಪತ್ರಗಳ ವಿತರಣೆ -Vishwanews24

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಲದ ಪತ್ರಗಳ ವಿತರಣೆ -Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಏಕರೂಪದ ತಂತ್ರಾಂಶ ಅಳವಡಿಕೆಗೆ ಚಾಲನೆಯೊಂದಿಗೆ ಹೊಸ ಘನ ವಾಹನದ ಸಾಲ ಪತ್ರ ವಿತರಣೆ ಹಾಗೂ ನವೋದಯ ಸದಸ್ಯರಿಗೆ ಚೈತನ್ಯ ವಿಮೆ ಹಾಗೂ ಶೀಘ್ರ ಸಾಲ ಪತ್ರದ ವಿತರಣೆಯ ಕಾರ್ಯಕ್ರಮವು ಸಹಕಾರಿ ಬ್ಯಾಂಕಿನ ಪ್ರಧಾನ ಕಛೇರಿಯ ಸಂಭಾಗಣದಲ್ಲಿ ನಡೆಯಿತು.

ನಾಳೆ ಮಂಗಳೂರಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ..Vishwanews24

ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಬೆಳ್ಳಿ ಪ್ರಕಾಶರವರು ಏಕರೂಪದ ತಂತ್ರಾಂಶ ಅಳವಡಿಕೆಗೆ ಚಾಲನೆ ನೀಡಿದರು.ಇನ್ನೂ ಬ್ಯಾಂಕ್ ನ ಮುಖ್ಯ ಮಹಾಪ್ರಬಂಧಕರಾದ ನೀರಾಜ್ ಕುಮಾರ ವರ್ಮ ರವರು ಹೊಸ ಎಟಿಎಂ ಉದ್ಘಾಟನೆ ಮಾಡುವುದರೊಂದಿಗೆ ನವೋದಯ ಸದ್ಯಸರಿಗೆ ಚೈತನ್ಯ ವಿಮೆ ಹಾಗೂ ಶೀಘ್ರ ಸಾಲದ ಪತ್ರದ ವಿತರಣೆಯನ್ನ ಮಾಡಿದರು.

ಬೆಳಪು ಕಾನ ಶ್ರೀ ಬ್ರಹ್ಮಲಿಂಗೇಶ್ವರ ಖಡ್ಗೇಶ್ವರಿ ದೇವಸ್ಥಾನ : ಉಚಿತ ಕೋವಿಡ್ ಟೆಸ್ಟ್ -Vishwanews24

 

ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ|| ಎಂ.ಎನ್ ರಾಜೇಂದ್ರ ಕುಮಾರ ಹಾಗೂ ಬ್ಯಾಂಕ್ ನ ಉಪಾಧ್ಯಕ್ಷರು ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಂದ್ರ.ಬಿ ಇನ್ನಿತರರು ಉಪಸ್ಥಿತರಿದ್ದರು

http://ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆ ಶ್ರೀರಾಮ ಮಂದಿರಕ್ಕಾಗಿ 25 ಲಕ್ಷ ರೂ. ನಿಧಿ ಸಮರ್ಪಣೆ -Vishwanews24

 

Vishwa News 24

Recent Posts

ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ – vishwanews24

ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ ಬೆಂಗಳೂರು: ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆಗೆ…

10 minutes ago

ಧರ್ಮಸ್ಥಳ ಬುರುಡೆ ಪ್ರಕರಣ : ಹೆಸರು ಪ್ರಸ್ತಾಪ ಆದ ಕೂಡಲೇ ಎಲ್ಲರೂ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌ ಖರ್ಗೆ – vishwanews24

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌…

20 minutes ago

260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ – vishwanews24

260 ಜನರ ಬಲಿ ಪಡೆದ ಅಹಮದಾಬಾದ್ ಏರ್ ಇಂಡಿಯಾ ದುರಂತಕ್ಕೆ 1 ವರ್ಷ ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ…

39 minutes ago

ನಟ ದೊಡ್ಡಣ್ಣ ನಿಧನ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ವೈರಲ್ – vishwanews24

ಆರೋಗ್ಯವಾಗಿದ್ದೇನೆ, ಆತಂಕ ಬೇಡ: ದೊಡ್ಡಣ್ಣ ಪ್ರತಿಕ್ರಿಯೆ ಬೆಂಗಳೂರು: ಹಿರಿಯ ಚಿತ್ರನಟ ದೊಡ್ಡಣ್ಣ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ…

49 minutes ago

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಪ್ರಕ್ರಿಯೆಗೆ ಚಾಲನೆ : ಅರ್ಜಿ ಸಲ್ಲಿಸಲು ಸೂಚನೆ – vishwanews24

ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್.. ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಸಂಪೂರ್ಣ ಮಾಹಿತಿ ಬೆಂಗಳೂರು: ರಾಜ್ಯದಲ್ಲಿ ಇದೇ…

57 minutes ago

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ – vishwanews24

ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ…

1 hour ago