ಮಂಗಳೂರು, : ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಸ್.ಆರ್.ಭಗವಾನ್ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸೋನಾವಣೆ ರಿಷಿಕೇಶ್ ಭಗವಾನ್ ಅವರನ್ನು ದ.ಕ. ಜಿಲ್ಲಾ ಎಸ್ಪಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿತ್ತು. ಅದರಂತೆ ಇಂದು ಜಿಲ್ಲೆಗೆ ಆಗಮಿಸಿದ ಅವರು ನಿರ್ಗಮನ ಎಸ್ಪಿ ಡಾ.ಬಿ.ಎಂ.ಲಕ್ಷ್ಮೀಪ್ರಸಾದ್ ಅವರಿಂದ ಅಧಿಕಾರ ವಹಿಸಿಕೊಂಡರು.
ದ.ಕ. ಎಸ್ಪಿಯಾಗಿದ್ದ ಡಾ.ಬಿ.ಎಂ.ಲಕ್ಷ್ಮೀಪ್ರಸಾದ್ ರನ್ನು ಶಿವಮೊಗ್ಗ ಜಿಲ್ಲಾ ಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಕೊರೋನಾ ಪಾಸಿಟಿವ್ ಹಿನ್ನೆಲೆ: ಸಚಿನ್ ತೆಂಡುಲ್ಕರ್ ಆಸ್ಪತ್ರೆಗೆ ದಾಖಲು -Vishwanews24
ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ ? : ಹೆಚ್ಡಿಕೆ ವಾಗ್ದಾಳಿ ಬೆಂಗಳೂರು: ನಮ್ಮದು ಸಣ್ಣ…
ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ ಮಂಗಳೂರು : ಮಂಗಳೂರಿನ ಸಂತ ಅಲೋಸಿಯೆಸ್ ಪರಿಗಣಿತ…
ಮಣಿಪಾಲ: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್ಗೆ ಢಿಕ್ಕಿ : ಪೋಷಕರ ವಿರುದ್ಧ ಪ್ರಕರಣ ದಾಖಲು ಮಣಿಪಾಲ: ಪರ್ಕಳ ನೇತಾಜಿ…
ಶಿಮ್ಲಾ: ಕಂದಕಕ್ಕೆ ಉರುಳಿ ಬಿದ್ದ ಬೊಲೆರೊ ; ಏಳು ಮಂದಿ ಸಾವು ಶಿಮ್ಲಾ: ಶಿಮ್ಲಾದ ಮಸ್ರುಂದ್-ಹಮಲ್ ರಸ್ತೆಯಲ್ಲಿ ವಾಹನವೊಂದು ಕಂದಕಕ್ಕೆ…
ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಆರೋಪ ; ಇಬ್ಬರ ಬಂಧನ ಉಪ್ಪಿನಂಗಡಿ: ಅಕ್ರಮವಾಗಿ ಹಾಗೂ ಹಿಂಸಾತ್ಮಕವಾಗಿ ಈಚರ್ ಲಾರಿಯಲ್ಲಿ ಜಾನುವಾರು…
ತಾತನಿಂದ ಬಂದ ಆಸ್ತಿ ತಂದೆಯ ವೈಯಕ್ತಿಕ ಆಸ್ತಿ ; ಮೊಮ್ಮಕ್ಕಳಿಗೆ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು ಬೆಂಗಳೂರು: ಅಜ್ಜ ತನ್ನ…