Featured

ದ.ಕ ಜಿಲ್ಲೆಯಲ್ಲಿ ಆಟೋ ರಿಕ್ಷಾ ದರ ಪರಿಷ್ಕರಣೆ : ಕನಿಷ್ಟ 40 ರೂ .ದರ ಏರಿಕೆ – vishwanews24

ದ.ಕ ಜಿಲ್ಲೆಯಲ್ಲಿ ಆಟೋ ರಿಕ್ಷಾ ದರ ಪರಿಷ್ಕರಣೆ- ಕನಿಷ್ಟ 40 ರೂ .ದರ ಏರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ರಿಕ್ಷಾ ಪ್ರಯಾಣ ದರವನ್ನು ಪರಿಷ್ಕರಿಸಲಾಗಿದ್ದು, ಮೊದಲ 1.5 ಕಿ.ಮೀ ಪ್ರಯಾಣಕ್ಕೆ ಕನಿಷ್ಟ 40 ರೂ. ದರ ನಿಗದಿಪಡಿಸಲಾಗಿದೆ. ಈ ದರದಲ್ಲಿ ಗರಿಷ್ಟ ಮೂವರು ಪ್ರಯಾಣಿಕರು ಪ್ರಯಾಣಿಸಬಹುದುದಾಗಿದೆ.

ಪರಿಷ್ಕೃತ ದರದ ಪ್ರಕಾರ , ಮೊದಲ 1.5 ಕಿ.ಮೀ ಬಳಿಕ ಪ್ರತಿ ಕಿ.ಮೀಗೆ 20 ರೂ ದರ ಪಾವತಿಸಬೇಕು. ಈ ದರವೂ ಗರಿಷ್ಟ ಮೂವರು ಪ್ರಯಾಣಿಕರಿಗೆ ಅನ್ವಯಿಸುತ್ತದೆ. ಆಟೋದಲ್ಲಿ ಮೊದಲ 10 ನಿಮಿಷ ಕಾಯುವಿಕೆ ಉಚಿತವಾಗಿರುತ್ತದೆ. ಬಳಿಕ ಪ್ರತಿ ೧೫ ನಿಮಿಷ ಅಥವಾ ಅದರ ಭಾಗಕ್ಕೆ 5 ರೂ. ಶುಲ್ಕ ವಿಧಿಸಬಹುದಾಗಿದೆ.

ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ ೫ ಗಂಟೆಯವರೆಗೆ ಮಾತ್ರ ಸಾಮಾನ್ಯ ದರದ 1.5 ಪಟ್ಟು ದರವನ್ನು ಪ್ರಯಾಣಿಕರಿಂದ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪರಿಷ್ಕೃತ ದರಗಳು ಆಟೋ ಪ್ರಯಾಣಿಕರು ಮತ್ತು ಚಾಕಲರಿಗೆ ಅನ್ವಯವಾಗಲಿದ್ದು, ನಿಗದಿತ ದರಕ್ಕಿಂತ ಹೆಚ್ಚಿನ ಮೊತ್ತವನ್ನು ವಸೂಲಿ ಮಾಡುವಂತಿಲ್ಲ.

Vishwa News 24

Recent Posts

ಸೆ.6ಕ್ಕೆ ಬೆಂಗಳೂರಲ್ಲಿ ಅಹಿಂದ ಸಮಾವೇಶ : ಸಿದ್ದರಾಮಯ್ಯ ಭಾಗಿ – vishwanews24

ಸೆ.6ಕ್ಕೆ ಬೆಂಗಳೂರಲ್ಲಿ ಅಹಿಂದ ಸಮಾವೇಶ : ಸಿದ್ದರಾಮಯ್ಯ ಭಾಗಿ ಬೆಂಗಳೂರು: ಸೆಪ್ಟೆಂಬರ್ 6ರಂದು ಬೆಂಗಳೂರಲ್ಲಿ ಅಹಿಂದ ಸಮಾವೇಶ ನಡೆಯಲಿದ್ದು, ಮಾಜಿ…

19 minutes ago

ಕಡಬ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.4, 7 ಎರಡು ದಿನ ಆಶ್ಲೇಷಬಲಿ, ಸರ್ಪಸಂಸ್ಕಾರ ಸೇವೆಗಳು ರದ್ದು – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ.4, 7 ಎರಡು ದಿನ ಆಶ್ಲೇಷಬಲಿ, ಸರ್ಪಸಂಸ್ಕಾರ ಸೇವೆಗಳು ರದ್ದು ಕಡಬ : ಕುಕ್ಕೆ ಶ್ರೀ…

47 minutes ago

ಗೃಹಲಕ್ಷ್ಮಿ ಯೋಜನೆ : 33ನೇ ಕಂತಿನ ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆ : 33ನೇ ಕಂತು ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ನಡೆಯುತ್ತಿರುವ ನಡುವೆಯೇ ಮಹಿಳೆಯರಿಗೆ ಸರ್ಕಾರ ಗುಡ್‌ನ್ಯೂಸ್…

1 hour ago

ವಾಣಿಜ್ಯ ಸಿಲಿಂಡರ್‌ ಬೆಲೆ 9.50 ರೂ. ಏರಿಕೆ – vishwanews24

ಸೆಪ್ಟೆಂಬರ್‌ ತಿಂಗಳ ಆರಂಭದಲ್ಲೇ ಗ್ರಾಹಕರಿಗೆ LPG ಶಾಕ್‌ : ವಾಣಿಜ್ಯ ಸಿಲಿಂಡರ್‌ ಬೆಲೆ 9.50 ರೂ. ಏರಿಕೆ ನವದೆಹಲಿ: ಸೆಪ್ಟೆಂಬರ್‌…

1 hour ago

ಅಂಗನವಾಡಿ ಕಾರ್ಯಕರ್ತೆ : ಸಹಾಯಕಿಯರ ಹುದ್ದೆ ; ಅರ್ಜಿ ಆಹ್ವಾನ – vishwanews24

ಅಂಗನವಾಡಿ ಕಾರ್ಯಕರ್ತೆ : ಸಹಾಯಕಿಯರ ಹುದ್ದೆ; ಅರ್ಜಿ ಆಹ್ವಾನ ಉಡುಪಿ : ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ…

1 hour ago

ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದಿನಿಂದ ಬಿಜೆಪಿ ಪಾದಯಾತ್ರೆ – vishwanews24

ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದಿನಿಂದ ಬಿಜೆಪಿ ಪಾದಯಾತ್ರೆ ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಎಸ್‌ಟಿ ಮೀಸಲಾತಿ ಸೇರಿದಂತೆ ಹಲವು…

2 hours ago