Featured

ದ.ಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 11.68 ಲಕ್ಷ ಮಂದಿಗೆ ಕೋವಿಡ್ ಲಸಿಕೆ -Vishwanews24

ದ.ಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 11.68 ಲಕ್ಷ ಮಂದಿಗೆ ಕೋವಿಡ್ ಲಸಿಕೆ -Vishwanews24

ಮಂಗಳೂರು :ಜಿಲ್ಲೆಯ ಕೋವಿಡ್-19 ಲಸಿಕಾ ಅಭಿಯಾನದಡಿ ಇಲ್ಲಿಯವರೆಗೆ ಒಟ್ಟು 11.68,381 ಮಂದಿ ಲಸಿಕಾ ಫಲಾನುಭವಿಗಳು ಲಸಿಕೆ ಪಡೆದಿದ್ದಾರೆ.

ಇಲ್ಲಿಯವರೆಗೆ ಮೊದಲನೆಯ ಡೋಸ್ ಲಸಿಕೆ ಒಟ್ಟು 8,98,646 ಫಲಾನುಭವಿಗಳಿಗೆ ಹಾಗೂ ಎರಡನೇ ಡೋಸ್ ಲಸಿಕೆಯನ್ನು ಒಟ್ಟು 2,69,735 ಮಂದಿಗೆ ನೀಡಲಾಗಿದೆ.

ಲಸಿಕೆ ಪಡೆದವರಲ್ಲಿ 18 ರಿಂದ 44 ವರ್ಷದ ವಯೋಮಾನದವರ ಗುರಿಯಲ್ಲಿ ಮೊದಲನೆಯ ಡೋಸ್ 32.46% ಹಾಗೂ ಎರಡನೇ ಡೋಸ್ 5.01% ನೀಡಲಾಗಿದೆ. 45 ವರ್ಷದಿಂದ 59 ವರ್ಷದೊಳಗಿನ ಫಲಾನುಭವಿಗಳ ಗುರಿಯಲ್ಲಿ ಪ್ರಥಮ ಡೋಸ್ 65.53% ಹಾಗೂ ಎರಡನೇ ಡೋಸ್ 38.65% ನೀಡಲಾಗಿದೆ.

60 ವರ್ಷ ಮೇಲ್ಪಟ್ಟವರ ಗುರಿಯಲ್ಲಿ ಪ್ರಥಮ ಡೋಸ್ 92.83% ಹಾಗೂ ಎರಡನೇ ಡೋಸ್ 55.54%, ನೀಡಲಾಗಿದೆ.

ಜು.30ರ ಶುಕ್ರವಾರ ಜಿಲ್ಲೆಯಲ್ಲಿ ಒಟ್ಟು 6125 ಮಂದಿ ಲಸಿಕೆಯನ್ನು ಪಡೆದಿದ್ದಾರೆ ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 days ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 days ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

2 days ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

2 days ago