ಮಂಗಳೂರು : ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ ಮೀನುಗಾರಿಕಾ ದೋಣಿಗಳ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ 13 ಮರಳು ದಿಬ್ಬಗಳನ್ನು ತೆರವುಗೊಳಿಸಿ ಇದುವರೆಗೆ 80 ಮಂದಿಗೆ ತಾತ್ಕಾಲಿಕ ಪರವಾನಿಗೆಯನ್ನು ವಿತರಿಸಲಾಗಿದೆ.
ತೆರವುಗೊಳಿಸಿದ ಮರಳನ್ನು ‘ಸ್ಯಾಂಡ್ ಬಜಾರ್ ಆ್ಯಪ್’ ಮೂಲಕ ಜಿಲ್ಲೆಯ ಪರಿಮಿತಿಯೊಳಗೆ ಸಾರ್ವಜನಿ ಕರಿಗೆ ಹಾಗೂ ಸರ್ಕಾರಿ ಮತ್ತು ಇತರೆ ಕಾಮಗಾರಿಗಳಿಗೆ ಮರಳನ್ನು ಪೂರೈಸಲು ನವೆಂಬರ್ 27 ರಿಂದ ಚಾಲನೆ ನೀಡಲಾಗಿದೆ.
ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕರು, ಗ್ರಾಹಕರು ‘ಸ್ಯಾಂಡ್ ಬಜಾರ್ ಆ್ಯಪ್’ ನಲ್ಲಿ ಬುಕ್ ಮಾಡಿ ಮರಳನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, 1ನೇ ಮಹಡಿ, ಜುಗುಲ್ ಬಿಲ್ಡಿಂಗ್, ಮಲ್ಲಿಕಟ್ಟೆ, ಮಂಗಳೂರು-575002’ ಅಥವಾ ಮೊ.ಸಂ: 6366876888 ನ್ನು ಸಂಪರ್ಕಿಸ ಬಹುದಾಗಿದೆ ಎಂದು ಮರಳು ಸಮಿತಿಯ ಉಪನಿರ್ದೇಶಕರು ಹಾಗೂ ಅನುಷ್ಠಾನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ ಮಂಗಳೂರು: ಮುಂಬರುವ ಬಕ್ರೀದ್…
ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! ಬೆಂಗಳೂರು : ಮೂರು ವರ್ಷಗಳಿಂದ ರಾಜ್ಯವನ್ನು ಆಳಿದ ಸಿದ್ದರಾಮಯ್ಯ ಆಳ್ವಿಕೆ…
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…