ಮಂಗಳೂರು: ದಕ್ಷಿಣ ಕನ್ನಡ ಬಿಜೆಪಿಯ ಜಿಲ್ಲಾ ವಕ್ತಾರರಾಗಿ ಶ್ರೀ ಸತೀಶ್ ಪ್ರಭು ಅವರು ಆಯ್ಕೆಯಾಗಿದ್ದಾರೆ.
ಬಿಜೆಪಿಯಲ್ಲಿ ಹಲವಾರು ವರ್ಷಗಳಿಂದ ಪಕ್ಷದ ಬಲವರ್ಧನೆಗೆ ತಮ್ಮ ಕೊಡುಗೆಯನ್ನು ನೀಡುತ್ತಾ ಬಂದಿರುವ ಶ್ರೀ ಸತೀಶ್ ಪ್ರಭು ಅವರು ಪ್ರಸ್ತುತ ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯೂ ಆಗಿದ್ದು ಸಂಘನಿಕೇತನದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಲ್ಲಿ ಉಪಾಧ್ಯಕ್ಷರಾಗಿ ಹಾಗೂ ಹಲವು ಸಂಘಟನೆಗಳಲ್ಲಿ ಅನ್ಯಾನ್ಯ ಜವಾಬ್ದಾರಿಗಳನ್ನು ನಿರ್ವಹಿಸಿರುತ್ತಾರೆ.
ಇವರನ್ನು ಈ ಮುಂದಿನ ಅವಧಿಗೆ ದ.ಕ. ಬಿಜೆಪಿಯ ಜಿಲ್ಲಾ ವಕ್ತಾರರಾಗಿ ದ.ಕ. ಜಿಲ್ಲಾ ಬಿಜೆಪಿಯ ಅದ್ಯಕ್ಷರಾರ ಸತೀಶ್ ಕುಂಪಲ ಆಯ್ಕೆ ಮಾಡಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…