ಮಂಗಳೂರು: ತಿಂಗಳ ಹಿಂದೆ ನಡೆದಿದ್ದ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಕೊನೆಗೂ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ ಆಯ್ಕೆಯಾಗಿದ್ದಾರೆ.
ಜನವರಿ 10,11,12 ನೇ ದಿನಾಂಕದಂದು ರಾಜ್ಯಾದ್ಯಂತ ಯುವ ಕಾಂಗ್ರೆಸ್ ಬ್ಲಾಕ್, ಜಿಲ್ಲೆ ಮತ್ತು ರಾಜ್ಯ ಮಟ್ಟಕ್ಕೆ ಚುನಾವಣೆ ನಡೆಸಲಾಗಿತ್ತು. ಚುನಾವಣೆಯು ಪಾರದರ್ಶಕವಾಗಿ ನಡೆಯಬೇಕೆಂಬ ನಿಟ್ಟಿನಲ್ಲಿ ಮೊಬೈಲ್ ಅಪ್ಲಿಕೇಶನ್ ಮೂಲಕ ಚುನಾವಣೆ ನಡೆಸಲಾಗಿತ್ತು.
ಅಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ 5573 ಮತಗಳನ್ನು ಗಳಿಸಿದ್ದರೆ, ನಿಕಟಸ್ಫರ್ಧಿ ಗಿರೀಶ್ ಆಳ್ವಾ 4169 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಹಮ್ಮದ್ ಶುಹೈಬ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಎಂದು ಭಾರತೀಯ ಯುವ ಕಾಂಗ್ರೆಸ್ ನ ಅಧಿಕೃತ ವೆಬ್ ಸೈಟ್ ನಲ್ಲಿ ಘೋಷಿಸಲಾಗಿದೆ.
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ದೀಪಕ್ ಕೋಟ್ಯಾನ್ ಇನ್ನಾ -Vishwanews24
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…