ಮಂಗಳೂರು : ಕೊರೊನಾ ಲಾಕ್ಡೌನ್ ಹಿನ್ನೆಲೆ 65 ದಿನಗಳ ಕಾಲ ಸಂಚಾರ ನಿಲ್ಲಿಸಿದ್ದ ಖಾಸಗಿ ಬಸ್ಗಳ ಸಂಚಾರ ಜುಲೈ 1ರಿಂದ ಆರಂಭವಾಗಲಿದ್ದು, ಬಸ್ ಮಾಲೀಕರ ಸಂಘ ಸಿದ್ದತೆ ಮಾಡಿಕೊಂಡಿದೆ.
ಈಗಾಗಲೇ ದ.ಕ ಜಿಲ್ಲಾ ಬಸ್ ಮಾಲೀಕರ ಸಂಘಟ ಅಧ್ಯಕ್ಷ ದಿಲ್ರಾಜ್ ಆಳ್ವ ಹಾಗೂ ಕೆನರಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಅವರ ನೇತೃತ್ವದಲ್ಲಿ ಸಭೆ ನಡೆಸಿದ್ದು, ಜುಲೈ 1ರಿಂದ ಖಾಸಗಿ ಬಸ್ ಸಂಚಾರಕ್ಕೆ ತೀರ್ಮಾನಿಸಲಾಗಿದೆ.
“ಕೊರೊನಾ ಮಾರ್ಗಸೂಚಿ ಪಾಲಿಸಿ ಬಸ್ ಸಂಚಾರ ಆರಂಭವಾಗಲಿದೆ. ಬಸ್ ಟಿಕೆಟ್ ದರ ಶೇ.20ರಷ್ಟು ಏರಿಕೆ ಮಾಡಲಾಗಿದ್ದು, 10 ರೂ ಇದ್ದ ಮೊದಲ ಸ್ಟೇಜ್ ದರ 12 ರೂ. ಆಗಲಿದೆ. ಕೊರೊನಾ ಮಾರ್ಗಸೂಚಿ ಇರುವ ತನಕ ದರ ಏರಿಕೆ ಇರಲಿದೆ” ಎಂದು ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ರಾಜ್ ಆಳ್ವ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆ ಜಿಲ್ಲಾಡಳಿತದ ಸೂಚನೆಯನ್ನು ಪಾಲಿಸಿಕೊಂಡ ಖಾಸಗಿ ಬಸ್ ಸಂಚಾರ ಆರಂಭಗೊಳ್ಳಲಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…