ಮಂಗಳೂರು : ಕೊರೊನಾ ಲಾಕ್ಡೌನ್ ಹಿನ್ನೆಲೆ 65 ದಿನಗಳ ಕಾಲ ಸಂಚಾರ ನಿಲ್ಲಿಸಿದ್ದ ಖಾಸಗಿ ಬಸ್ಗಳ ಸಂಚಾರ ಜುಲೈ 1ರಿಂದ ಆರಂಭವಾಗಲಿದ್ದು, ಬಸ್ ಮಾಲೀಕರ ಸಂಘ ಸಿದ್ದತೆ ಮಾಡಿಕೊಂಡಿದೆ.
ಈಗಾಗಲೇ ದ.ಕ ಜಿಲ್ಲಾ ಬಸ್ ಮಾಲೀಕರ ಸಂಘಟ ಅಧ್ಯಕ್ಷ ದಿಲ್ರಾಜ್ ಆಳ್ವ ಹಾಗೂ ಕೆನರಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಅವರ ನೇತೃತ್ವದಲ್ಲಿ ಸಭೆ ನಡೆಸಿದ್ದು, ಜುಲೈ 1ರಿಂದ ಖಾಸಗಿ ಬಸ್ ಸಂಚಾರಕ್ಕೆ ತೀರ್ಮಾನಿಸಲಾಗಿದೆ.
“ಕೊರೊನಾ ಮಾರ್ಗಸೂಚಿ ಪಾಲಿಸಿ ಬಸ್ ಸಂಚಾರ ಆರಂಭವಾಗಲಿದೆ. ಬಸ್ ಟಿಕೆಟ್ ದರ ಶೇ.20ರಷ್ಟು ಏರಿಕೆ ಮಾಡಲಾಗಿದ್ದು, 10 ರೂ ಇದ್ದ ಮೊದಲ ಸ್ಟೇಜ್ ದರ 12 ರೂ. ಆಗಲಿದೆ. ಕೊರೊನಾ ಮಾರ್ಗಸೂಚಿ ಇರುವ ತನಕ ದರ ಏರಿಕೆ ಇರಲಿದೆ” ಎಂದು ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ರಾಜ್ ಆಳ್ವ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆ ಜಿಲ್ಲಾಡಳಿತದ ಸೂಚನೆಯನ್ನು ಪಾಲಿಸಿಕೊಂಡ ಖಾಸಗಿ ಬಸ್ ಸಂಚಾರ ಆರಂಭಗೊಳ್ಳಲಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…