ಮಂಗಳೂರು : ಕೊರೊನಾ ಲಾಕ್ಡೌನ್ ಹಿನ್ನೆಲೆ 65 ದಿನಗಳ ಕಾಲ ಸಂಚಾರ ನಿಲ್ಲಿಸಿದ್ದ ಖಾಸಗಿ ಬಸ್ಗಳ ಸಂಚಾರ ಜುಲೈ 1ರಿಂದ ಆರಂಭವಾಗಲಿದ್ದು, ಬಸ್ ಮಾಲೀಕರ ಸಂಘ ಸಿದ್ದತೆ ಮಾಡಿಕೊಂಡಿದೆ.
ಈಗಾಗಲೇ ದ.ಕ ಜಿಲ್ಲಾ ಬಸ್ ಮಾಲೀಕರ ಸಂಘಟ ಅಧ್ಯಕ್ಷ ದಿಲ್ರಾಜ್ ಆಳ್ವ ಹಾಗೂ ಕೆನರಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಅವರ ನೇತೃತ್ವದಲ್ಲಿ ಸಭೆ ನಡೆಸಿದ್ದು, ಜುಲೈ 1ರಿಂದ ಖಾಸಗಿ ಬಸ್ ಸಂಚಾರಕ್ಕೆ ತೀರ್ಮಾನಿಸಲಾಗಿದೆ.
“ಕೊರೊನಾ ಮಾರ್ಗಸೂಚಿ ಪಾಲಿಸಿ ಬಸ್ ಸಂಚಾರ ಆರಂಭವಾಗಲಿದೆ. ಬಸ್ ಟಿಕೆಟ್ ದರ ಶೇ.20ರಷ್ಟು ಏರಿಕೆ ಮಾಡಲಾಗಿದ್ದು, 10 ರೂ ಇದ್ದ ಮೊದಲ ಸ್ಟೇಜ್ ದರ 12 ರೂ. ಆಗಲಿದೆ. ಕೊರೊನಾ ಮಾರ್ಗಸೂಚಿ ಇರುವ ತನಕ ದರ ಏರಿಕೆ ಇರಲಿದೆ” ಎಂದು ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ರಾಜ್ ಆಳ್ವ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆ ಜಿಲ್ಲಾಡಳಿತದ ಸೂಚನೆಯನ್ನು ಪಾಲಿಸಿಕೊಂಡ ಖಾಸಗಿ ಬಸ್ ಸಂಚಾರ ಆರಂಭಗೊಳ್ಳಲಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…