ರಾಜ್ಯದ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲು ಧಾರ್ಮಿಕ ಪರಿಷತ್ ತೀರ್ಮಾನಿಸಿದೆ. ಬರ್ಮುಡಾ, ತುಂಡುಡುಗೆಗಳನ್ನು ನಿಷೇಧಿಸಲಾಗಿದೆ. ಮೊದಲ ಹಂತದಲ್ಲಿ 216 ದೇವಾಲಯಗಳಲ್ಲಿ ನಿಯಮ ಜಾರಿಗೆ ಬರಲಿದೆ.
ಎ ಗ್ರೇಡ್ ದೇವಾಲಯಗಳಲ್ಲಿ ಹಂತಹಂತವಾಗಿ ವಸ್ತ್ರಸಂಹಿತೆ ಜಾರಿ ಮಾಡಲಾಗುವುದು. ನಂತರ ಉಳಿದ ದೇವಾಲಯಗಳಿಗೂ ವಿಸ್ತರಿಸಲಾಗುವುದು. ಕಟೀಲು ದುರ್ಗಾಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿ ದೇವಾಲಯದಲ್ಲಿ ಅಕ್ಟೋಬರ್ 3 ರಿಂದ ವಸ್ತ್ರ ಸಂಹಿತೆ ಜಾರಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಕುಕ್ಕೆ ಸುಬ್ರಮಣ್ಯ , ಕೊಲ್ಲೂರು ಹಾಗೂ ಮಂದಾರ್ತಿ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ಬರಲಿದೆ. ಎಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಸೂರ್ಯ ನಾರಾಯಣ ಭಟ್ ಕಶೆಕೋಡಿ ಹೇಳಿಕೆ ನೀಡಿದ್ದಾರೆ.
ದೇವಸ್ಥಾನಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ವಸ್ತ್ರಸಂಹಿತೆ ಪಾಲಿಸಲಾಗುತ್ತದೆ. ರಾಜ್ಯದ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ದೇಗುಲಕ್ಕೆ ಬರುವಾಗ ಸಾಂಪ್ರದಾಯಕ ಉಡುಗೆ ಧರಿಸಿ ಬರುವಂತೆ ತಿಳಿಸಲಾಗಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…