Featured

ಧರಂ ಸಿಂಗ್ ಸಿಎಂ ಸ್ಥಾನ ಕಳೆದುಕೊಳ್ಳಲು ನಾನೇ ಕಾರಣ : ಸಿಎಂ

ಬೆಂಗಳೂರು : ದಿವಂಗತ ಧರ್ಮಸಿಂಗ್ ಅವರು 2004 ರಲ್ಲಿ ಮುಖ್ಯ ಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ನಾನು ಮಾಡಿದ ತಪ್ಪೇ ಕಾರಣ. ಆದರೆ, ಅಂದಿನ ರಾಜಕೀಯ ದಲ್ಲಿ ಅನಿವಾರ್ಯವಾಗಿ ನಡೆದ ಘಟನೆ ಅದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಂದು ಹೇಳಿದ್ದಾರೆ.

ಶುಕ್ರವಾರ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ‘ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಮೊದಲ ವರ್ಷದ ಪುಣ್ಯಸ್ಮರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘2004 ರ ಧರ್ಮಸಿಂಗ್ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದಿಂದ ಉಪ ಮುಖ್ಯಮಂತ್ರಿ ಯಾಗಿದ್ದರು. ಆ ಸರ್ಕಾರದಲ್ಲಿ ನಾನು ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದೆ. ಅಂದಿನ ಸರ್ಕಾರ ಅವಧಿಗೂ ಮೊದಲೇ ಪತನಗೊಳ್ಳಲು, ಮುಖ್ಯಮಂತ್ರಿಯಾಗಿ  ಕಾರ್ಯ ನಿರ್ವಹಿಸುತ್ತಿದ್ದ ಧರ್ಮಸಿಂಗ್ ಸ್ಥಾನ ಕಳೆದುಕೊಳ್ಳಲು ಎಲ್ಲೋ ಒಂದು ಕಡೆ ನನ್ನಿಂದಲೇ ತಪ್ಪಾಯಿತೇನೋ ಎಂಬ ಭಾವನೆ ನನಗಿದೆ ’ ಎಂದರು.

‘ನಾನು ಸಿಎಂ ಆದ ಬಳಿಕ ಅವರ ಆಶೀರ್ವಾದ ಪಡೆಯಲು ಅವರ ಮನೆಗೆ ಹೋದೆ. ಆ ಸಂದರ್ಭದಲ್ಲಿ ಎಲ್ಲಿಯೂ ಅವರ ಮುಖದಲ್ಲಿ ಇವನಿಂದ ನನ್ನ ಅಧಿಕಾರ ಹೋಯಿತು ಎಂಬ ಭಾವನೆ ಕಾಣಲಿಲ್ಲ. ಅಲ್ಲದೆ, ನಾನು ಆಗಿನ ಅನಿವಾರ್ಯ ತೀರ್ಮಾನವನ್ನು ವಿವರಿಸಿ ಧರ್ಮಸಿಂಗ್ ಕ್ಷಮೆ ಕೇಳಿದೆ. ಅದಕ್ಕೆ ಅವರು, ಸ್ವಲ್ಪವೂ ಬೇಸರಗೊಳ್ಳದೆ ರಾಜಕಾರಣದಲ್ಲಿ ಇದೆಲ್ಲವೂ ಸಹಜ. ಇದೆಲ್ಲವನ್ನೂ ಮನಸ್ಸಿಗೆ ಹಚ್ಚಿಕೊಳ್ಳಬೇಡ, ಒಳ್ಳೆಯ ಕೆಲಸ ಮಾಡು ಎಂದು ಹರಸಿದರು. ಅವರ ಹೃದಯ ವೈಶಾಲ್ಯತೆಯ ಕ್ಷಣವನ್ನು ಮರೆಯಲು ಎಂದಿಗೂ ಸಾಧ್ಯವಿಲ್ಲ’ ಎಂದು ಸ್ಮರಿಸಿದರು

 

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

 

 

Vishwa News 24

Recent Posts

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

8 minutes ago

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ- vishwanews24

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.…

1 hour ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ :ಸಿಎಂ ಡಿಕೆಶಿ ಭರವಸೆ  – vishwanews24

ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ…

1 hour ago

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು – vishwanews24

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ…

2 hours ago

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ – vishwanews24

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ ಬೆಂಗಳೂರು: ಹಿರಿಯ ಲೇಖಕಿ ಹಾಗೂ ಖ್ಯಾತ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ…

2 hours ago

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ – vishwanews24

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ…

2 hours ago