ಬೆಂಗಳೂರು : ಧರ್ಮದ ಉಳಿವಿಗಾಗಿ ರಾಜ್ಯದ ಅಧಿಕಾರವನ್ನು ನಿಯಂತ್ರಿಸುವುದು ಅತ್ಯಗತ್ಯ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಅಯೋಧ್ಯೆಯ ರಾಮ ಮಂದಿರದ ಭೂಮಿ ಪೂಜೆಯ ಕುರಿತಾಗಿ ಟ್ವೀಟ್ ಮಾಡಿದ್ದಾರೆ.
ಧರ್ಮದ ಉಳಿವಿಗಾಗಿ ಹಿಂದೂಗಳು ರಾಜ್ಯ ಅಧಿಕಾರವನ್ನು ನಿಯಂತ್ರಿಸುವುದು ಅತ್ಯಗತ್ಯ. ನಾವು ರಾಜ್ಯವನ್ನು ನಿಯಂತ್ರಿಸದಿದ್ದಾಗ, ನಮ್ಮ ದೇವಾಲಯವನ್ನು ಕಳೆದುಕೊಂಡಿದ್ದೇವೆ. ನಾವು ಮರಳಿ ಪಡೆದಾಗ, ನಾವು ಪುನರ್ನಿರ್ಮಿಸಿದ್ದೇವೆ ಎಂದು ಹೇಳಿರುವ ಅವರು, ರಾಮ ಮಂದಿರ ನಿರ್ಮಾಣದ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಧ್ಯವಾಗಿದೆ ಎಂದಿದ್ದಾರೆ.
ಸೂರ್ಯ ತನ್ನ ಇನ್ನೊಂದು ಟ್ವೀಟ್ನಲ್ಲಿ, ಭಾರತೀಯ ತತ್ವಜ್ಞಾನಿ ಅರವಿಂದ ಘೋಷ್ ಬಗ್ಗೆ ಉಲ್ಲೇಖಿಸಿದ್ದು ಸನಾತನ ಧರ್ಮವೆಂದರೆ ಅದು ರಾಷ್ಟ್ರೀಯತೆ ಎಂದು ಅರವಿಂದ ಘೋಷ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಆದರೆ ಇದರ ಅರ್ಥವೇನು? ಪುರೋಹಿತರು ಜೈ ಶ್ರೀ ರಾಮ್ ಜೊತೆಗೆ ಭಾರತ್ ಮಾತಾ ಕಿ ಜೈ ಎಂದು ಜಪಿಸಿದರು. ಅದು ಧರ್ಮ ರಾಷ್ಟ್ರೀಯತೆ. ಧರ್ಮ ಉಳಿದುಕೊಂಡರೆ ಭಾರತ ಬದುಕುಳಿಯುತ್ತದೆ ಎಂದು ಹೇಳಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…