Featured

ಧರ್ಮಸ್ಥಳದಲ್ಲಿ ಭಕ್ತಾಧಿಗಳಿಗೆ ಹೊಸ ರೂಲ್ಸ್‌ : ನೇತ್ರಾವತಿ ನದಿಯಲ್ಲಿ ‘ಸ್ನಾನದ ವೇಳೆ ಸೋಪು ಶ್ಯಾಂಪು ಬಳಕೆ ನಿಷೇಧ’ – Vishwanews24

ಧರ್ಮಸ್ಥಳದಲ್ಲಿ ಭಕ್ತಾಧಿಗಳಿಗೆ ‘ಹೊಸ ರೂಲ್ಸ್‌ : ನೇತ್ರಾವತಿ ನದಿಯಲ್ಲಿ ‘ಸ್ನಾನದ ವೇಳೆ ಸೋಪು ಶ್ಯಾಂಪು ಬಳಕೆ ನಿಷೇಧ’

ದಕ್ಷಿಣ ಕನ್ನಡ : ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ದೇವಸ್ಥಾನಕ್ಕೆ ನಾಡಿನ ಮೂಲೆ ಮೂಲೆಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ಮಹತ್ವದ ಆದೇಶವೊಂದು ಹೊರಡಿಸಲಾಗಿದೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನಲ್ಲಿ ನೇತ್ರಾವತಿ ನದಿಯ ದಡದಲ್ಲಿರುವ ಧರ್ಮಸ್ಥಳವು ಒಂದು ಜನಪ್ರಿಯ ದೇವಾಲಯ ಪಟ್ಟಣವಾಗಿದೆ. ಕರಾವಳಿ ಭಾಗದಲ್ಲಿ ದಿನದಿಂದ ದಿನಕ್ಕೆ ಬೇಸಿಗೆಯ ತಾಪಮಾನ ಹೆಚ್ಚಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿ ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾಗುತ್ತಿದೆ. ಹೀಗಾಗಿ ಭಕ್ತಾದಿಗಳು ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುವಾಗ ಶ್ಯಾಂಪೂ ಅಥವಾ ಸೋಪು ಇನ್ನಿತರ ವಸ್ತುಗಳ ಉಪಯೋಗವನ್ನು ನಿಷೇಧ ಮಾಡಲಾಗಿದೆ.

ಅಷ್ಟೇ ಅಲ್ಲದೇ ಧರ್ಮಸ್ಥಳ ಗ್ರಾಮ ಪಂಚಾಯತ್, ನೇತ್ರಾವತಿ ಸ್ನಾನಘಟ್ಟ, ನೇತ್ರಾನಗರ, ಹರಿಕೆಮಂಡೆಯ ಸುತ್ತಮುತ್ತಲಿನ ಅಂಗಡಿಗಳಲ್ಲಿ ಶ್ಯಾಂಪೂ ಅಥವಾ ಸೋಪು ಮಾರದಂತೆ ಅಧಿಕೃತ ಸೂಚನೆ ಯನ್ನು ನೀಡಲಾಗಿದೆ. ಭಕ್ತಾಧಿಗಳು ಸ್ವಚ್ಟತೆಯನ್ನು ಕಾಪಾಡುವ ದೃಷ್ಟಿಯಿಂದ ಈ ರೂಲ್ಸ್‌ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ ಸೂಚನೆ ನೀಡಲಾಗುತ್ತಿದೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago