ಶಿವಮೊಗ್ಗ: ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯಸ್ನಾನ ಅಪವಿತ್ರಗೊಳಿಸುವ ಪ್ರಯತ್ನ ನಡೆದಿದೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನಗೆ ತೊಂದರೆ ಕೊಟ್ಟವರು ಎಲ್ಲರೂ ಅನುಭವಿಸಿದ್ದಾರೆ. ಮುಂದೆಯೂ ಅನುಭವಿಸುತ್ತಾರೆ. ಗೋಶಾಲೆಗೆ ಗೋವುಗಳು ಬಾರದ ಹಿನ್ನೆಲೆ ಹೊಸ ಗೋ ಶಾಲೆ ಆರಂಭಿಸುವುದಿಲ್ಲ ಎಂದು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈ ನಿರ್ಧಾರ ಹಿಂಪಡೆಯಬೇಕು. ಹಿಂದಿನ ಸರ್ಕಾರ ಜಿಲ್ಲೆಗೊಂದು ಗೋ ಶಾಲೆ ಸ್ಥಾಪಿಸಬೇಕು ಎಂದು ನಿರ್ಧರಿಸಿತ್ತು. ಮದರಸಾ, ಉರ್ದು ಶಾಲೆಗಳಲ್ಲಿ ಮಕ್ಕಳಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಮುಚ್ಚುತ್ತೀರಾ? ಎಂದು ಪ್ರಶ್ನಿಸಿದರು.
ಮತ್ತೊಂದೆಡೆ ಮೃತ್ಯುಂಜಯ ನದಿಗೆ ಗೋ ಮಾಂಸದ ತ್ಯಾಜ್ಯ ಹಾಕಲಾಗಿದೆ. ಈ ನೀರು ನೇತ್ರಾವತಿ ನದಿಗೆ ಸೇರುತ್ತದೆ. ಧರ್ಮಸ್ಥಳದಲ್ಲಿ ಹಿಂದೂಗಳ ಪುಣ್ಯ ಸ್ನಾನವನ್ನು ಅಪವಿತ್ರಗೊಳಿಸುವ ಪ್ರಯತ್ನ ಇದು. ಗೋ ಹತ್ಯೆ ನಿಷೇಧವಿದ್ದರೂ ಇಷ್ಟೊಂದು ಗೋ ಮಾಂಸ ತ್ಯಾಜ್ಯ ಬಂದಿದ್ದು ಹೇಗೆ? ಹಿಂದೂ ಸಮಾಜಕ್ಕೆ ಮತ್ತು ನಂಬಿಕೆಗೆ ತೊಂದರೆ ಉಂಟು ಮಾಡುವವರ ವಿರುದ್ಧ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ ಎಂದರು.
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…