ದಾವಣಗೆರೆ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನ ಗುಂಡಿಕ್ಕಿ ಕೊಲ್ಲಬೇಕು ಎಂದು ಮಾಜಿ ಸಚಿವ ಎಂ.ಪಿ ರೇಣುಕಚಾರ್ಯ ಆಕ್ರೋಶ ಹೊರಹಾಕಿದ್ದಾರೆ.
ಹೊನ್ನಾಳಿಯಲ್ಲಿ ಧರ್ಮಸ್ಥಳದ ಪರವಾಗಿ ನಡೆದ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡೋರನ್ನು ಗುಂಡಿಕ್ಕಿ ಕೊಲ್ಲಬೇಕು. ಯಾರೋ ಒಬ್ಬ ಅನಾಮಿಕ ದೂರು ನೀಡಿದ್ದಾನೆ ಅಂತ ಎಸ್ಐಟಿ (SIT) ರಚನೆ ಮಾಡಿದ್ದಾರೆ. ಸರ್ಕಾರ ಅನಗತ್ಯವಾಗಿ ಎಸ್ಐಟಿ ರಚನೆ ಮಾಡಿದೆ. ಸುಜಾತಾ ಭಟ್ಗೆ ಮಗಳೇ ಇಲ್ಲ ಅಂತಿದ್ದಾರೆ, ಅವರು ನೀಡಿದ ದೂರು ಫೇಕ್ ಅಂತ ಗೊತ್ತಾಗಿದೆ ಎಂದು ಕಿಡಿಕಾರಿದ್ದಾರೆ.
ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಅನಾಮಿಕ ದೂರುದಾರನ ಪೂರ್ವಾಪರ ವಿಚಾರಣೆ ಮಾಡಬೇಕಿತ್ತು. ಈವರೆಗೂ ಎಸ್ಐಟಿ ಶೋಧ ಕಾರ್ಯಾಚರಣೆಯಲ್ಲಿ ಏನು ಸಿಕ್ಕಿಲ್ಲ. ಎಸ್ಐಟಿ ತನಿಖೆಯಲ್ಲಿ ಸತ್ಯಾಂಶ ಹೊರ ಬರಬೇಕು. ಅಪಪ್ರಚಾರ ಮಾಡಿದವರ ಕುರಿತು ತನಿಖೆ ಆಗಬೇಕು, ಅವರ ಹಿನ್ನೆಲೆ ಏನು ಎಂದು ತನಿಖೆ ಆಗಬೇಕು. ಅವರನ್ನು ಗುಂಡಿಕ್ಕಿ ಕೊಲ್ಲಬೇಕು. ಅನಾಮಿಕ ವ್ಯಕ್ತಿಗೆ ಮಂಪರು ಪರೀಕ್ಷೆ ಮಾಡಬೇಕು. ಸುಳ್ಳು ಹೇಳಿದ ಆತನನ್ನು ಗಲ್ಲಿಗೆ ಏರಿಸಬೇಕು ಎಂದು ಕಿಡಿಕಾರಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…