ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಬೊಳಿಯ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್ ಸಿ ಮಾಥ್ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಆಕಾಂಕ್ಷ ಮೃತದೇಹವನ್ನು ಮೇ.19 ರಂದು ಮಧ್ಯಾಹ್ನ ಮರಣೋತ್ತರ ಪರೀಕ್ಷೆ ಮಾಡಿದ್ದು, ರಾತ್ರಿ ಮನೆಯವರಿಗೆ ಸಿವಿಲ್ ಸರಕಾರಿ ಆಸ್ಪತ್ರೆಯವರು ಬಿಟ್ಟುಕೊಟ್ಟಿದ್ದು ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಆಕಾಂಕ್ಷ ಕೆಲಸ ಮಾಡುತ್ತಿದ್ದ ಕಂಪನಿಯ ವತಿಯಿಂದ ಉಚಿತ ವಿಮಾನ ವ್ಯವಸ್ಥೆ ಮಾಡಿದ್ದು ಅದರಂತೆ ಮೇ.20 ರಂದು ರಾತ್ರಿ 8 ಗಂಟೆಗೆ ಸ್ಪೇಸ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರಾತ್ರಿ 11 ಗಂಟೆಗೆ ಬರಲಿದ್ದು ಅಲ್ಲಿಂದ ಧರ್ಮಸ್ಥಳ ಬೊಳಿಯ ಮನೆಗೆ ಆಂಬುಲೆನ್ಸ್ ಮೂಲಕ ಮೇ.21 ರಂದು ಬೆಳಗ್ಗೆ ಮೃತದೇಹ ಬರಲಿದೆ ಬಳಿಕ ಅಂತ್ಯಸಂಸ್ಕಾರ ಮಾಡಲಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…