ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಬೊಳಿಯ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್ ಸಿ ಮಾಥ್ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಆಕಾಂಕ್ಷ ಮೃತದೇಹವನ್ನು ಮೇ.19 ರಂದು ಮಧ್ಯಾಹ್ನ ಮರಣೋತ್ತರ ಪರೀಕ್ಷೆ ಮಾಡಿದ್ದು, ರಾತ್ರಿ ಮನೆಯವರಿಗೆ ಸಿವಿಲ್ ಸರಕಾರಿ ಆಸ್ಪತ್ರೆಯವರು ಬಿಟ್ಟುಕೊಟ್ಟಿದ್ದು ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಆಕಾಂಕ್ಷ ಕೆಲಸ ಮಾಡುತ್ತಿದ್ದ ಕಂಪನಿಯ ವತಿಯಿಂದ ಉಚಿತ ವಿಮಾನ ವ್ಯವಸ್ಥೆ ಮಾಡಿದ್ದು ಅದರಂತೆ ಮೇ.20 ರಂದು ರಾತ್ರಿ 8 ಗಂಟೆಗೆ ಸ್ಪೇಸ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರಾತ್ರಿ 11 ಗಂಟೆಗೆ ಬರಲಿದ್ದು ಅಲ್ಲಿಂದ ಧರ್ಮಸ್ಥಳ ಬೊಳಿಯ ಮನೆಗೆ ಆಂಬುಲೆನ್ಸ್ ಮೂಲಕ ಮೇ.21 ರಂದು ಬೆಳಗ್ಗೆ ಮೃತದೇಹ ಬರಲಿದೆ ಬಳಿಕ ಅಂತ್ಯಸಂಸ್ಕಾರ ಮಾಡಲಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…