Featured

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪುಕರಣ : ಪ್ರೊಫೆಸರ್ ಬಂಧನ – vishwanews24

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪುಕರಣ : ಪ್ರೊಫೆಸರ್ ಬಂಧನ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಬೊಳಿಯ‌ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್ ಸಿ ಮಾಥ್‌ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆಕಾಂಕ್ಷ ಮೃತದೇಹವನ್ನು ಮೇ.19 ರಂದು ಮಧ್ಯಾಹ್ನ ಮರಣೋತ್ತರ ಪರೀಕ್ಷೆ ಮಾಡಿದ್ದು, ರಾತ್ರಿ ಮನೆಯವರಿಗೆ ಸಿವಿಲ್ ಸರಕಾರಿ ಆಸ್ಪತ್ರೆಯವರು ಬಿಟ್ಟುಕೊಟ್ಟಿದ್ದು ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಆಕಾಂಕ್ಷ ಕೆಲಸ ಮಾಡುತ್ತಿದ್ದ ಕಂಪನಿಯ ವತಿಯಿಂದ ಉಚಿತ ವಿಮಾನ ವ್ಯವಸ್ಥೆ ಮಾಡಿದ್ದು ಅದರಂತೆ ಮೇ.20 ರಂದು ರಾತ್ರಿ 8 ಗಂಟೆಗೆ ಸ್ಪೇಸ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರಾತ್ರಿ 11 ಗಂಟೆಗೆ ಬರಲಿದ್ದು ಅಲ್ಲಿಂದ ಧರ್ಮಸ್ಥಳ ಬೊಳಿಯ‌ ಮನೆಗೆ ಆಂಬುಲೆನ್ಸ್ ಮೂಲಕ ಮೇ.21 ರಂದು ಬೆಳಗ್ಗೆ ಮೃತದೇಹ ಬರಲಿದೆ ಬಳಿಕ ಅಂತ್ಯಸಂಸ್ಕಾರ ಮಾಡಲಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago