ಧರ್ಮಸ್ಥಳ : ಕಾಂಗ್ರೆಸ್ ಮುಖಂಡ ಚಂದನ್ ಕಾಮತ್ ಬಿಜೆಪಿ ಸೇರ್ಪಡೆ – Vishwanews24

Featured, ದಕ್ಷಿಣ ಕನ್ನಡ

ಧರ್ಮಸ್ಥಳ : ಕಾಂಗ್ರೆಸ್ ಮುಖಂಡ ಚಂದನ್ ಕಾಮತ್ ಬಿಜೆಪಿ ಸೇರ್ಪಡೆ

ಧರ್ಮಸ್ಥಳ : ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಚಂದನ್ ಪ್ರಸಾದ್ ಕಾಮತ್ ಸೋಮವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್ ಅವರ ಆಪ್ತರಾಗಿರುವ ಚಂದನ್ ಕಾಮತ್ ಅವರು ಸೋಮವಾರ ಬೈರತಿ ಬಸವರಾಜ್ ಅವರ ಆಶಯದಂತೆ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಸೇರಿದ್ದಾರೆ.

ಮಹಾನಾಯಕ - Online Kannada News Portal

ಪಕ್ಷ ಸೇರ್ಪಡೆ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಂಗಳೂರು ಬೃಹತ್ ಮಹಾನಗರ ಕಾರ್ಪೋರೇಟರ್ ಗಳಾದ ಶ್ರೀಕಾಂತ್, ಜಯಪ್ರಕಾಶ್, ಸ್ಥಳೀಯ ಗ್ರಾ.ಪಂ. ಮುಖಂಡರು ಉಪಸ್ಥಿತರಿದ್ದರು.

ಭಯೋತ್ಪಾದಕ ಕೃತ್ಯ ನಡೆಸಲು ಪ್ರಯತ್ನಿಸುವವರ ಜನ್ಮ ಜಾಲಾಡಿ ಶಾಶ್ವತವಾಗಿ ಅವರು ನೆನಪಿಡುವ ಕ್ರಮ ಜರುಗಿಸಲಾಗುವುದು : ನಳಿನ್ ಕುಮಾರ್ – Vishwanews24

Leave a Reply