ಧರ್ಮಸ್ಥಳ: ಪುತ್ತೂರು ತಾಲೂಕಿನ ಪಡುಮಲೆಯಲ್ಲಿ ಕೋಟಿ-ಚೆನ್ನಯರ ಜನ್ಮಸ್ಥಾನ ಹಾಗೂ ಮೂಲಸ್ಥಾನದಲ್ಲಿ ನವೀಕೃತ ದೈವಸ್ಥಾನದ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ಏಪ್ರಿಲ್ 22 ರಿಂದ 24ರ ವರೆಗೆ ಜರುಗಲಿದ್ದು, ಆಮಂತ್ರಣ ಪತ್ರವನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.
ತುಳುನಾಡಿನ ಅಮರ ವೀರರಾದ ಕೋಟಿ– ಚೆನ್ನಯರು ಸತ್ಯ, ಧರ್ಮ, ನ್ಯಾಯ ಪರಿಪಾಲನೆಗಾಗಿ ನಡೆಸಿದ ಅವಿರತ ಹೋರಾಟ, ಅನನ್ಯ ಸಾಧನೆ ಇಂದಿನ ಮಕ್ಕಳಿಗೆ, ಯುವ ಜನರಿಗೆ ಸ್ಫೂರ್ತಿ ಎಂದು ಹೇಳಿದ ಡಾ. ಹೆಗ್ಗಡೆಯವರು, ತುಳುನಾಡಿನ ಸಹೃದಯ ಅಭಿಮಾನಿಗಳು, ಭಕ್ತಾದಿಗಳ ಸಹಕಾರದೊಂದಿಗೆ ಎಲ್ಲ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಶಾಸಕ ಕೆ. ಹರೀಶ್ ಪೂಂಜ, ಸಮಿತಿ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್ , ಮಾಜಿ ಶಾಸಕ ರುಕ್ಮಯ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ದ.ಕ.:ಹೆಚ್ಚುತ್ತಿರುವ ಕೊರೊನಾ ಸೋಂಕು : ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ :ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ -Vishwanews24
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…