ಧರ್ಮಸ್ಥಳ: ಪುತ್ತೂರು ತಾಲೂಕಿನ ಪಡುಮಲೆಯಲ್ಲಿ ಕೋಟಿ-ಚೆನ್ನಯರ ಜನ್ಮಸ್ಥಾನ ಹಾಗೂ ಮೂಲಸ್ಥಾನದಲ್ಲಿ ನವೀಕೃತ ದೈವಸ್ಥಾನದ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ಏಪ್ರಿಲ್ 22 ರಿಂದ 24ರ ವರೆಗೆ ಜರುಗಲಿದ್ದು, ಆಮಂತ್ರಣ ಪತ್ರವನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.
ತುಳುನಾಡಿನ ಅಮರ ವೀರರಾದ ಕೋಟಿ– ಚೆನ್ನಯರು ಸತ್ಯ, ಧರ್ಮ, ನ್ಯಾಯ ಪರಿಪಾಲನೆಗಾಗಿ ನಡೆಸಿದ ಅವಿರತ ಹೋರಾಟ, ಅನನ್ಯ ಸಾಧನೆ ಇಂದಿನ ಮಕ್ಕಳಿಗೆ, ಯುವ ಜನರಿಗೆ ಸ್ಫೂರ್ತಿ ಎಂದು ಹೇಳಿದ ಡಾ. ಹೆಗ್ಗಡೆಯವರು, ತುಳುನಾಡಿನ ಸಹೃದಯ ಅಭಿಮಾನಿಗಳು, ಭಕ್ತಾದಿಗಳ ಸಹಕಾರದೊಂದಿಗೆ ಎಲ್ಲ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಶಾಸಕ ಕೆ. ಹರೀಶ್ ಪೂಂಜ, ಸಮಿತಿ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್ , ಮಾಜಿ ಶಾಸಕ ರುಕ್ಮಯ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ದ.ಕ.:ಹೆಚ್ಚುತ್ತಿರುವ ಕೊರೊನಾ ಸೋಂಕು : ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ :ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…