ಬೆಂಗಳೂರು :ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರಕಾರದ ಉದ್ದೇಶ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿ, ಎಸ್ಐಟಿ ರಚನೆಯಿಂದ ನನ್ನ ಮೇಲಿದ್ದ ಕಳಂಕ ಕಳೆಯುತ್ತಿದೆ ಎಂಬ ವೀರೇಂದ್ರ ಹೆಗಡೆಯವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಪ್ರಕರಣದ ತನಿಖಾ ವರದಿ ಬರಲಿ. ಆನಂತರ ನಾನು ಮಾತನಾಡುತ್ತೇನೆ. ವೀರೇಂದ್ರ ಹೆಗಡೆ ಅವರ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ತನಿಖಾ ವರದಿ ಬರುವ ಮುನ್ನವೇ ಈ ಬಗ್ಗೆ ಪ್ರತಿಕ್ರಿಯಿಸುವುದರಲ್ಲಿ ಅರ್ಥವಿಲ್ಲ ಎಂದರು.
ರಾಜಕೀಯವಾಗಿ ಯಾರು ಏನು ಬೇಕಾದರೂ ಮಾತನಾಡಬಹುದು. ಆದರೆ ನಾನು ಸರಕಾರದ ಪ್ರತಿನಿಧಿಯಾಗಿರುವುದರಿಂದ ಬೇರೆಯವರಂತೆ ಮಾತನಾಡಲು ಬರುವುದಿಲ್ಲ. ಈ ವಿಚಾರವಾಗಿ ವರದಿ ಬಂದ ನಂತರ ಮುಖ್ಯಮಂತ್ರಿಗಳು ಅಥವಾ ಗೃಹ ಸಚಿವರು ಅಧಿಕೃತ ಹೇಳಿಕೆ ನೀಡಬೇಕು ಎಂದು ತಿಳಿಸಿದರು.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…