ಬೆಂಗಳೂರು : ಕೋಟ್ಯಂತರ ಜನರ ಶ್ರದ್ಧೆ, ಭಕ್ತಿಯ ಸ್ಥಳ ಧರ್ಮಸ್ಥಳ. ಅದಕ್ಕೆ ಘಾಸಿ ಮಾಡುವ ಅಧಿಕಾರವನ್ನು ಯಾರಿಗೂ ಕೊಟ್ಟಿಲ್ಲ ಎಂದು ಬಿಜೆಪಿ ಎಂಎಲ್ಸಿ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು ಇದ್ದಾರೆ ಎಂದು ಆರೋಪಿಸಿದ ಅವರು, ಸದನದಲ್ಲಿ ಧರ್ಮಸ್ಥಳ ವಿಷಯವನ್ನು ಪ್ರಸ್ತಾಪ ಮಾಡುತ್ತೇವೆ ಎಂದರು.
ಆ ಯೂಟ್ಯೂಬರ್ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ? ಆತ ನ್ಯಾಯಾಲಯಕ್ಕೆ ದಾಖಲೆ ಕೊಡುವುದಿಲ್ಲ. ಆದರೆ ಯೂಟ್ಯೂಬ್ನಲ್ಲಿ ಬೇಕಾದ ಹಾಗೆ ಮಾತಾಡಬಹುದಾ? ಇಷ್ಟಕ್ಕೂ ಆ ಭೀಮ ಯಾರು, ಮಂಪರು ಪರೀಕ್ಷೆ ಮಾಡಿದ್ದೀರಾ? ಆತ ತೋರಿಸಿದ 17 ಸ್ಥಳದಲ್ಲಿ 16 ಸ್ಥಳದಲ್ಲಿ ಏನೂ ಸಿಕ್ಕಿಲ್ಲ. ಸತ್ಯಾಸತ್ಯತೆ ಮನವರಿಕೆಯಾಗದೆ ತನಿಖೆ ಮಾಡುತ್ತಿದ್ದಾರೆ. ಇದರ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರಿದ್ದಾರೆ. ಶ್ರದ್ಧೆಗೆ ಧಕ್ಕೆಯಾದರೆ ಮತಾಂತರದ ಬೆಳೆ ತೆಗೆಯಬಹುದು. ಅದಕ್ಕಾಗಿ ಹೀಗೆ ಮಾಡುತ್ತಿದ್ದಾರೆ ಎಂದು ಸಿಟಿ ರವಿ ಕಿಡಿಕಾರಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…