Featured

ಧರ್ಮಸ್ಥಳ ಪ್ರಕರಣ :  ಎಸ್‌ಐಟಿ ರಚಿಸಿ, ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ : ಸಿಎಂ ಗೆ ನಟ ಪ್ರಕಾಶ್‌ ರಾಜ್‌ ಮನವಿ – vishwanews24

ಧರ್ಮಸ್ಥಳ ಪ್ರಕರಣ :  ಸಾಕ್ಷ್ಯಾಧಾರಗಳು ನಾಶವಾಗದಂತೆ ತುರ್ತು ಕ್ರಮ ತೆಗೆದುಕೊಳ್ಳಿ: ಸಿಎಂ ಗೆ ನಟ ಪ್ರಕಾಶ್‌ ರಾಜ್‌ ಆಗ್ರಹ

ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಎಸ್‌ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ ಎಂದು ನಟ ಪ್ರಕಾಶ್‌ ರಾಜ್‌ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಧರ್ಮಸ್ಥಳ ದೂರು ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ವರದಿ ಬಂದ ನಂತರ ಏನು ಮಾಡಬೇಕು ನೋಡುತ್ತೇವೆ. ಅಗತ್ಯ ಬಿದ್ದರೆ ಎಸ್.ಐ.ಟಿ ರಚನೆ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಹೇಳಿದ್ದರು.

ಈ ಕುರಿತು ಎಕ್ಸ್‌ ನಲ್ಲಿ ಪ್ರತಿಕ್ರಿಯಿಸಿರುವ ನಟ ಪ್ರಕಾಶ್‌ ರಾಜ್‌, “ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರೆ, ನಿಮ್ಮ ಮಾತಿನ ಮೇಲೆ ಭರವಸೆಯಿದೆ. ಆದರೆ ಈ ದಾರುಣ ಹಂತಕರನ್ನು, ಅವರನ್ನು ಕಾಪಾಡುತ್ತಿರುವ ಹೀನ ರಾಕ್ಷಸರನ್ನು ನಂಬುವ ಹಾಗಿಲ್ಲ. ದಯವಿಟ್ಟು ತನಿಖೆ ವಿಳಂಬವಾಗಿ ಸಾಕ್ಷ್ಯಾಧಾರಗಳು ನಾಶವಾಗದಂತೆ ತುರ್ತು ಕ್ರಮ ತೆಗುದುಕೊಳ್ಳಿ. ಎಸ್‌ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮ ಕೈಗೊಳ್ಳಿ” ಎಂದು ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago