ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ನ್ನು ಬಂಧಿಸಿದ್ದೇ ಒಳ್ಳೆದಾಯಿತು ಆತನಿಗೆ ನಾರ್ಕೋ ಆನಾಲಿಸಿಸ್ ಪರೀಕ್ಷೆ ಮಾಡಬೇಕು ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಷಡ್ಯಂತ್ರ ಏನೇ ಇದ್ದರೂ ಎಸ್ಐಟಿಯವರೇ ಉತ್ತರ ಕೊಡುತ್ತಾರೆ. ಅರೆಸ್ಟ್ ಆಗಿದ್ದು ಒಳ್ಳೆಯ ಬೆಳವಣಿಗೆ. ಎಸ್ಐಟಿ ಕರೆದರೆ ನನಗೆ ಮತ್ತು ಆತನಿಗೆ ಏನು ಸಂಬಂಧ ಇದೆ ಎನ್ನುವುದನ್ನು ತಿಳಿಸುತ್ತೇನೆ ಎಂದರು.
ಸುಜಾತ ಭಟ್ ಅವರು ಅವರಿಗೆ ಆಗಿರುವ ಅನ್ಯಾಯವನ್ನು ಮೊದಲ ಬಾರಿಗೆ ಹೇಳಿದ್ದಾರೆ. ಯಾಕೆ ಮಾಧ್ಯಮಗಳು ಈ ವಿಚಾರವನ್ನು ಪ್ರಶ್ನೆ ಮಾಡುತ್ತಿಲ್ಲ. ಅರ್ಧ ಸತ್ಯವನ್ನು ಮಾತ್ರ ಯಾಕೆ ಹೇಳುತ್ತೀರಿ ಎಂದು ಪ್ರಶ್ನಿಸಿದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…