Featured

ಧರ್ಮಸ್ಥಳ ಪ್ರಕರಣ: ಮುಂದುವರೆದ ಶೋಧ ಕಾರ್ಯ – vishwanews24

ಧರ್ಮಸ್ಥಳ ಪ್ರಕರಣ: ಮುಂದುವರೆದ ಕಾರ್ಯಾಚರಣೆ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪರಿಸರದಲ್ಲಿ ಶವ ಕಳೆಬರ ಹುಡುಕುವ ಕಾರ್ಯ ಮುಂದುವರೆದಿದೆ. ಎರಡನೇ ದಿನ ದೂರುದಾರ ಗುರುತಿಸಿರುವ ಎರಡನೇ ಪಾಯಿಂಟ್ ನಲ್ಲಿ ಎಸ್ ಐಟಿ ತಂಡ ಶೋಧ ಕಾರ್ಯ ಮುಂದುವರೆಸಿದೆ.

ಇಂದು ಸುಮಾರು 11ಗ‌ಂಟೆಯ ಸುಮಾರಿಗೆ ಸಾಕ್ಷಿ ದೂರುದಾರನೊಂದಿಗೆ ಎಸ್‌.ಐ.ಟಿ ತಂಡ ನೇತ್ರಾವತಿ ಸ್ನಾನಘಟ್ಟಕ್ಕೆ ಆಗಮಿಸಿದೆ. 10 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ತನ್ನ ವಕೀಲರ ಜೊತೆ ಆಗಮಿಸಿದ್ದು ಕಚೇರಿಯ ಪ್ರಕ್ರಿಯೆಗಳನ್ನು ಮುಗಿಸಿ ತಂಡ ನೇತ್ರಾವತಿ ಸ್ನಾನಘಟ್ಟಕ್ಕೆ ತಲುಪಿದೆ.

ಇಂದು ಆತ ಗುರುತಿಸಿದ ಎರಡನೆಯ ಸ್ಥಳದಲ್ಲಿ ಅಗೆಯಲು ಸಿದ್ದತೆ ನಡೆಸುತ್ತಿದ್ದಾರೆ. ಇಂದು ಅಗೆಯಲಿರುವ ಪ್ರದೇಶ ಅರಣ್ಯ ಇಲಾಖೆಗೆ ಸೇರಿದ ಜಾಗವಾಗಿರುವುದಾಗಿ ತಿಳಿದು ಬಂದಿದ್ದು, ಇಲ್ಲಿ ಹಿಟಾಚಿ ಬಳಕೆಗೆ ಅರಣ್ಯ ಇಲಾಖೆಯ ಅನುಮತಿಯಿಲ್ಲ. ಅರಣ್ಯ ಕಾನೂನುಗಳು ಹಿಟಾಚಿ ಬಳಕೆಗೆ ವಿರುದ್ದವಾಗಿದ್ದು ಈ ಕಾರಣದಿಂದಾಗಿ ಕಾರ್ಮಿಕರನ್ನು ಉಪಯೋಗಿಸಿ ಅಗೆಯುವ ಕಾರ್ಯ ನಡೆಯಲಿದೆ.

ಇನ್ನು ದೂರುದಾರ ಎಸ್ಐಟಿ ತಂಡದ ಎದುರು ಈ ಹಿಂದೆ ಧರ್ಮಸ್ಥಳದಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಹೆಸರನ್ನು ಹೇಳಿದ್ದ ಎಂದು ವರದಿಯಾಗಿದ್ದು, ಎಸ್ಐಟಿ ಟೀಮ್ ಈ ಕುರಿತಂತೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಲಾಗಿದೆ.

Vishwa News 24

Recent Posts

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

2 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

2 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

2 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

2 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

3 hours ago

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago