ಶಿವಮೊಗ್ಗ : ಧರ್ಮಸ್ಥಳ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದಾರೆ.
ಸೆಪ್ಟೆಂಬರ್ 9 ರಂದು ಶಿವಮೊಗ್ಗ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ ಜೆಎಂಎಫ್ಸಿ ಕೋರ್ಟ್ ಅದೇಶದ ಹಿನ್ನಲೆ ಶಿವಮೊಗ್ಗಕ್ಕೆ ಶಿಫ್ಟ್ ಆಗಿದ್ದ ಚಿನ್ನಯ್ಯ ಕಾರಾಗೃಹದ ಕಾವೇರಿ ಬ್ಯಾರಕ್ನಲ್ಲಿದ್ದ. ಅಲ್ಲದೇ ಚಿನ್ನಯ್ಯನಿಗೆ ಕಳೆದ ನವೆಂಬರ್ 24 ರಂದು ಬೆಳ್ತಂಗಡಿ ನ್ಯಾಯಾಲಯ 12 ಷರತ್ತುಗಳನ್ನ ವಿಧಿಸಿ ಒಂದು ಲಕ್ಷ ಬಾಂಡ್ ಇಬ್ಬರು ಸ್ಥಳೀರು ಶೂರಿಟಿ ಪಡೆಯಬೇಕು ಎಂದು ಜಾಮೀನು ಮಂಜೂರು ಮಾಡಿತ್ತು.
ಆದರೆ ಜಾಮೀನು ಮಂಜೂರಾಗಿ 24 ದಿನ ಕಳೆದರೂ ಕೂಡ ಜಾಮೀನು ನೀಡಲು ಯಾರು ಮುಂದೆ ಬಾರದ ಕಾರಣ ಶಿವಮೊಗ್ಗ ಕಾರಾಗೃಹದಲ್ಲೇ ಚಿನ್ನಯ್ಯ ಇರಬೇಕಾಯಿತು. ಇಂದು ಬೆಳಗ್ಗೆ 8-30ರ ಸುಮಾರಿಗೆಚಿನ್ನಯ್ಯ ಬಿಡುಗಡೆಗೊಂಡಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…